Amarnath Cloudburst: ಮೇಘಸ್ಫೋಟ ನಂತರ ಈಗ ಹೇಗಿದೆ ಅಮರನಾಥ? ಇಲ್ಲಿದೆ ಬಾಲ್ಟಾಲ್​​​ ಗ್ರೌಂಡ್​ ರಿಪೋರ್ಟ್

Amarnath Cloudburst: ಮೇಘಸ್ಫೋಟ ನಂತರ ಈಗ ಹೇಗಿದೆ ಅಮರನಾಥ? ಇಲ್ಲಿದೆ ಬಾಲ್ಟಾಲ್​​​ ಗ್ರೌಂಡ್​ ರಿಪೋರ್ಟ್

Published : Jul 11, 2022, 07:57 PM IST

Amarnath Cloudburst Ground Report: ಮೇಘಸ್ಫೋಟವಾದ ಅಮರನಾಥದ ಪರಿಸ್ಥಿತಿ ಹೇಗಿದೆ ಅನ್ನೋದನ್ನು ಏಷ್ಯಾನೆಟ್‌ ಸುವರ್ಣ ನ್ಯೂಸ್ ದೆಹಲಿ ವರದಿಗಾರ ಮಂಜುನಾಥ್​​​​​, ಅಲ್ಲಿಂದಲೇ ಗ್ರೌಂಡ್​ ರಿಪೋರ್ಟ್​ ಕೊಟ್ಟಿದ್ದಾರೆ ನೋಡೋಣ

ಕಾಶ್ಮೀರ (ಜು. 11): ಕಳೆದ ಹತ್ತು ದಿನಳ ಹಿಂದೆ ಅಮರನಾಥೇಶ್ವರ ದರ್ಶನಕ್ಕೆ ದೇಶದ ಮೂಲೆ ಮೂಲೆಗಳಿಂದ ಭಕ್ತರು ಧಾವಿಸಿದ್ದರು. ಅಮರನಾಥ ಯಾತ್ರೆ ಶುರುವಾದ ಒಂದು ವಾರದವರೆಗೂ ಯಾವುದೇ ಸಮಸ್ಯೆ ಇರಲಿಲ್ಲ. ಆದರೆ ನಾಲ್ಕು ದಿನಗಳ ಹಿಂದೆ ಮೇಘಸ್ಫೋಟ ಸಂಭವಿಸಿತ್ತು. ಮೊನ್ನೆ ಘಟಿಸಿದ ಮೇಘಸ್ಫೋಟ ಕಳೆದ ವರ್ಷಕ್ಕಿಂತ ಭಯಾನಕವಾಗಿತ್ತು.  ಈ ಮೇಘ ಸ್ಪೋಟ ಗುಹೆಯ ಬಳಿನೇ ಸಂಭವಿಸಿತ್ತು. ಮೇಘಸ್ಫೋಟದಿಂದ ಪ್ರವಾಹ ಉಂಟಾಗಿತ್ತು. ಉಕ್ಕಿಬಂದ ಪ್ರವಾಹದಿಂದಾಗಿ ಪ್ರವಾಸಿಗರು ಕಂಗಾಲಾಗಿದ್ದರು.  

ಪ್ರವಾಸಿಗರಿಗೆಂದು ನಿರ್ಮಿಸಲಾಗಿದ್ದ ಟೆಂಟ್​​​ ಒಳಗೆ ಪ್ರವಾಹ ನೀರು ಹೊಕ್ಕಿತ್ತು. 16 ಸಾವು, ಕಾಣೆಯಾದವರ ಲೆಕ್ಕ ಸಿಗುತ್ತಿಲ್ಲ. ಮೂರು ದಿನಗಳಿಂದ ಪ್ರವಾಸಿಗರ ರಕ್ಷಣೆ ಕಾರ್ಯ ನಡೆಯುತ್ತಲ್ಲೇ ಇದೆ. ಆದರೆ ಭಕ್ತರ ರಕ್ಷಣೆ ಕಾರ್ಯಕ್ಕೂ ಸಹ ಸೈನಿಕರಿಗೆ ಪ್ರಕೃತಿ ಇಲ್ಲಿವರೆಗೂ ಅಡ್ಡಿ ಪಡಿಸಿದೆ.  ನಿನ್ನೆವರೆಗೂ ಅಮರನಾಥದಲ್ಲಿ ಪರಿಸ್ಥಿತಿ ತುಂಬಾನೇ ಭಯಾನಕವಾಗಿತ್ತು. ಆದರೆ ಇಂದು ಬೆಳಗ್ಗೆಯಿಂದ ಓಕೆ ಓಕೆ ಅನ್ನುವಂತಿದೆ. ಹಾಗಿದ್ರೆ ಬನ್ನಿ ಮೇಘಸ್ಫೋಟವಾದ ಅಮರನಾಥದ ಪರಿಸ್ಥಿತಿ ಹೇಗಿದೆ ಅನ್ನೋದನ್ನು ನಮ್ಮ ದೆಹಲಿ ವರದಿಗಾರ ಮಂಜುನಾಥ್​​​​​, ಅಲ್ಲಿಂದಲೇ ಗ್ರೌಂಡ್​ ರಿಪೋರ್ಟ್​ ಕೊಟ್ಟಿದ್ದಾರೆ ನೋಡೋಣ

ಇದನ್ನೂ ನೋಡಿ: ಭೋರ್ಗರೆಯುತ್ತಿವೆ ಜೋಗ, ದೂದ್ ಸಾಗರ: ಕಣ್ಮನ ಸೆಳೆಯುತ್ತಿವೆ ಮೈದುಂಬಿ ಹರಿಯುತ್ತಿರೋ ಜಲಪಾತಗಳು

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more