Amarnath Cloudburst: ಮೇಘಸ್ಫೋಟ ನಂತರ ಈಗ ಹೇಗಿದೆ ಅಮರನಾಥ? ಇಲ್ಲಿದೆ ಬಾಲ್ಟಾಲ್​​​ ಗ್ರೌಂಡ್​ ರಿಪೋರ್ಟ್

Amarnath Cloudburst: ಮೇಘಸ್ಫೋಟ ನಂತರ ಈಗ ಹೇಗಿದೆ ಅಮರನಾಥ? ಇಲ್ಲಿದೆ ಬಾಲ್ಟಾಲ್​​​ ಗ್ರೌಂಡ್​ ರಿಪೋರ್ಟ್

Published : Jul 11, 2022, 07:57 PM IST

Amarnath Cloudburst Ground Report: ಮೇಘಸ್ಫೋಟವಾದ ಅಮರನಾಥದ ಪರಿಸ್ಥಿತಿ ಹೇಗಿದೆ ಅನ್ನೋದನ್ನು ಏಷ್ಯಾನೆಟ್‌ ಸುವರ್ಣ ನ್ಯೂಸ್ ದೆಹಲಿ ವರದಿಗಾರ ಮಂಜುನಾಥ್​​​​​, ಅಲ್ಲಿಂದಲೇ ಗ್ರೌಂಡ್​ ರಿಪೋರ್ಟ್​ ಕೊಟ್ಟಿದ್ದಾರೆ ನೋಡೋಣ

ಕಾಶ್ಮೀರ (ಜು. 11): ಕಳೆದ ಹತ್ತು ದಿನಳ ಹಿಂದೆ ಅಮರನಾಥೇಶ್ವರ ದರ್ಶನಕ್ಕೆ ದೇಶದ ಮೂಲೆ ಮೂಲೆಗಳಿಂದ ಭಕ್ತರು ಧಾವಿಸಿದ್ದರು. ಅಮರನಾಥ ಯಾತ್ರೆ ಶುರುವಾದ ಒಂದು ವಾರದವರೆಗೂ ಯಾವುದೇ ಸಮಸ್ಯೆ ಇರಲಿಲ್ಲ. ಆದರೆ ನಾಲ್ಕು ದಿನಗಳ ಹಿಂದೆ ಮೇಘಸ್ಫೋಟ ಸಂಭವಿಸಿತ್ತು. ಮೊನ್ನೆ ಘಟಿಸಿದ ಮೇಘಸ್ಫೋಟ ಕಳೆದ ವರ್ಷಕ್ಕಿಂತ ಭಯಾನಕವಾಗಿತ್ತು.  ಈ ಮೇಘ ಸ್ಪೋಟ ಗುಹೆಯ ಬಳಿನೇ ಸಂಭವಿಸಿತ್ತು. ಮೇಘಸ್ಫೋಟದಿಂದ ಪ್ರವಾಹ ಉಂಟಾಗಿತ್ತು. ಉಕ್ಕಿಬಂದ ಪ್ರವಾಹದಿಂದಾಗಿ ಪ್ರವಾಸಿಗರು ಕಂಗಾಲಾಗಿದ್ದರು.  

ಪ್ರವಾಸಿಗರಿಗೆಂದು ನಿರ್ಮಿಸಲಾಗಿದ್ದ ಟೆಂಟ್​​​ ಒಳಗೆ ಪ್ರವಾಹ ನೀರು ಹೊಕ್ಕಿತ್ತು. 16 ಸಾವು, ಕಾಣೆಯಾದವರ ಲೆಕ್ಕ ಸಿಗುತ್ತಿಲ್ಲ. ಮೂರು ದಿನಗಳಿಂದ ಪ್ರವಾಸಿಗರ ರಕ್ಷಣೆ ಕಾರ್ಯ ನಡೆಯುತ್ತಲ್ಲೇ ಇದೆ. ಆದರೆ ಭಕ್ತರ ರಕ್ಷಣೆ ಕಾರ್ಯಕ್ಕೂ ಸಹ ಸೈನಿಕರಿಗೆ ಪ್ರಕೃತಿ ಇಲ್ಲಿವರೆಗೂ ಅಡ್ಡಿ ಪಡಿಸಿದೆ.  ನಿನ್ನೆವರೆಗೂ ಅಮರನಾಥದಲ್ಲಿ ಪರಿಸ್ಥಿತಿ ತುಂಬಾನೇ ಭಯಾನಕವಾಗಿತ್ತು. ಆದರೆ ಇಂದು ಬೆಳಗ್ಗೆಯಿಂದ ಓಕೆ ಓಕೆ ಅನ್ನುವಂತಿದೆ. ಹಾಗಿದ್ರೆ ಬನ್ನಿ ಮೇಘಸ್ಫೋಟವಾದ ಅಮರನಾಥದ ಪರಿಸ್ಥಿತಿ ಹೇಗಿದೆ ಅನ್ನೋದನ್ನು ನಮ್ಮ ದೆಹಲಿ ವರದಿಗಾರ ಮಂಜುನಾಥ್​​​​​, ಅಲ್ಲಿಂದಲೇ ಗ್ರೌಂಡ್​ ರಿಪೋರ್ಟ್​ ಕೊಟ್ಟಿದ್ದಾರೆ ನೋಡೋಣ

ಇದನ್ನೂ ನೋಡಿ: ಭೋರ್ಗರೆಯುತ್ತಿವೆ ಜೋಗ, ದೂದ್ ಸಾಗರ: ಕಣ್ಮನ ಸೆಳೆಯುತ್ತಿವೆ ಮೈದುಂಬಿ ಹರಿಯುತ್ತಿರೋ ಜಲಪಾತಗಳು

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more