Amarnath Cloudburst: ಮೇಘಸ್ಫೋಟ ನಂತರ ಈಗ ಹೇಗಿದೆ ಅಮರನಾಥ? ಇಲ್ಲಿದೆ ಬಾಲ್ಟಾಲ್​​​ ಗ್ರೌಂಡ್​ ರಿಪೋರ್ಟ್

Amarnath Cloudburst: ಮೇಘಸ್ಫೋಟ ನಂತರ ಈಗ ಹೇಗಿದೆ ಅಮರನಾಥ? ಇಲ್ಲಿದೆ ಬಾಲ್ಟಾಲ್​​​ ಗ್ರೌಂಡ್​ ರಿಪೋರ್ಟ್

Published : Jul 11, 2022, 07:57 PM IST

Amarnath Cloudburst Ground Report: ಮೇಘಸ್ಫೋಟವಾದ ಅಮರನಾಥದ ಪರಿಸ್ಥಿತಿ ಹೇಗಿದೆ ಅನ್ನೋದನ್ನು ಏಷ್ಯಾನೆಟ್‌ ಸುವರ್ಣ ನ್ಯೂಸ್ ದೆಹಲಿ ವರದಿಗಾರ ಮಂಜುನಾಥ್​​​​​, ಅಲ್ಲಿಂದಲೇ ಗ್ರೌಂಡ್​ ರಿಪೋರ್ಟ್​ ಕೊಟ್ಟಿದ್ದಾರೆ ನೋಡೋಣ

ಕಾಶ್ಮೀರ (ಜು. 11): ಕಳೆದ ಹತ್ತು ದಿನಳ ಹಿಂದೆ ಅಮರನಾಥೇಶ್ವರ ದರ್ಶನಕ್ಕೆ ದೇಶದ ಮೂಲೆ ಮೂಲೆಗಳಿಂದ ಭಕ್ತರು ಧಾವಿಸಿದ್ದರು. ಅಮರನಾಥ ಯಾತ್ರೆ ಶುರುವಾದ ಒಂದು ವಾರದವರೆಗೂ ಯಾವುದೇ ಸಮಸ್ಯೆ ಇರಲಿಲ್ಲ. ಆದರೆ ನಾಲ್ಕು ದಿನಗಳ ಹಿಂದೆ ಮೇಘಸ್ಫೋಟ ಸಂಭವಿಸಿತ್ತು. ಮೊನ್ನೆ ಘಟಿಸಿದ ಮೇಘಸ್ಫೋಟ ಕಳೆದ ವರ್ಷಕ್ಕಿಂತ ಭಯಾನಕವಾಗಿತ್ತು.  ಈ ಮೇಘ ಸ್ಪೋಟ ಗುಹೆಯ ಬಳಿನೇ ಸಂಭವಿಸಿತ್ತು. ಮೇಘಸ್ಫೋಟದಿಂದ ಪ್ರವಾಹ ಉಂಟಾಗಿತ್ತು. ಉಕ್ಕಿಬಂದ ಪ್ರವಾಹದಿಂದಾಗಿ ಪ್ರವಾಸಿಗರು ಕಂಗಾಲಾಗಿದ್ದರು.  

ಪ್ರವಾಸಿಗರಿಗೆಂದು ನಿರ್ಮಿಸಲಾಗಿದ್ದ ಟೆಂಟ್​​​ ಒಳಗೆ ಪ್ರವಾಹ ನೀರು ಹೊಕ್ಕಿತ್ತು. 16 ಸಾವು, ಕಾಣೆಯಾದವರ ಲೆಕ್ಕ ಸಿಗುತ್ತಿಲ್ಲ. ಮೂರು ದಿನಗಳಿಂದ ಪ್ರವಾಸಿಗರ ರಕ್ಷಣೆ ಕಾರ್ಯ ನಡೆಯುತ್ತಲ್ಲೇ ಇದೆ. ಆದರೆ ಭಕ್ತರ ರಕ್ಷಣೆ ಕಾರ್ಯಕ್ಕೂ ಸಹ ಸೈನಿಕರಿಗೆ ಪ್ರಕೃತಿ ಇಲ್ಲಿವರೆಗೂ ಅಡ್ಡಿ ಪಡಿಸಿದೆ.  ನಿನ್ನೆವರೆಗೂ ಅಮರನಾಥದಲ್ಲಿ ಪರಿಸ್ಥಿತಿ ತುಂಬಾನೇ ಭಯಾನಕವಾಗಿತ್ತು. ಆದರೆ ಇಂದು ಬೆಳಗ್ಗೆಯಿಂದ ಓಕೆ ಓಕೆ ಅನ್ನುವಂತಿದೆ. ಹಾಗಿದ್ರೆ ಬನ್ನಿ ಮೇಘಸ್ಫೋಟವಾದ ಅಮರನಾಥದ ಪರಿಸ್ಥಿತಿ ಹೇಗಿದೆ ಅನ್ನೋದನ್ನು ನಮ್ಮ ದೆಹಲಿ ವರದಿಗಾರ ಮಂಜುನಾಥ್​​​​​, ಅಲ್ಲಿಂದಲೇ ಗ್ರೌಂಡ್​ ರಿಪೋರ್ಟ್​ ಕೊಟ್ಟಿದ್ದಾರೆ ನೋಡೋಣ

ಇದನ್ನೂ ನೋಡಿ: ಭೋರ್ಗರೆಯುತ್ತಿವೆ ಜೋಗ, ದೂದ್ ಸಾಗರ: ಕಣ್ಮನ ಸೆಳೆಯುತ್ತಿವೆ ಮೈದುಂಬಿ ಹರಿಯುತ್ತಿರೋ ಜಲಪಾತಗಳು

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more