ಜನತಾ ಕರ್ಫ್ಯೂ ಆಗಿ ಇಂದಿಗೆ ವರ್ಷ, ಮತ್ತೆ ಶುರುವಾಗಿದೆ 2 ನೇ ಅಲೆ ಭೀತಿ

ಜನತಾ ಕರ್ಫ್ಯೂ ಆಗಿ ಇಂದಿಗೆ ವರ್ಷ, ಮತ್ತೆ ಶುರುವಾಗಿದೆ 2 ನೇ ಅಲೆ ಭೀತಿ

Suvarna News   | Asianet News
Published : Mar 22, 2021, 10:22 AM ISTUpdated : Mar 22, 2021, 10:53 AM IST

ಕೊರೊನಾ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಪ್ರಧಾನಿ ಮೋದಿ ಕರೆ ನೀಡಿದ್ದ ಜನತಾ ಕರ್ಫ್ಯೂಗೆ ಇಂದಿಗೆ 1 ವರ್ಷ ತುಂಬಿದೆ. ಒಂದು ವರ್ಷದೊಳಗೆ ಮತ್ತೆ 2 ನೇ ಅಲೆ ರಿಟರ್ನ್ಸ್ ಆಗಿದೆ. ಕಠಿಣ ನಿರ್ಬಂಧ ಹೇರದಿದ್ರೆ ಬಲು ಕಷ್ಟ ಎಂದು ಕೇಂದ್ರ ಸರ್ಕಾರಕ್ಕೂ ತಜ್ಞರು ಎಚ್ಚರಿಸಿದ್ದಾರೆ. 

ಬೆಂಗಳೂರು (ಮಾ. 22): ಕೊರೊನಾ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಪ್ರಧಾನಿ ಮೋದಿ ಕರೆ ನೀಡಿದ್ದ ಜನತಾ ಕರ್ಫ್ಯೂಗೆ ಇಂದಿಗೆ 1 ವರ್ಷ ತುಂಬಿದೆ. ಒಂದು ವರ್ಷದೊಳಗೆ ಮತ್ತೆ 2 ನೇ ಅಲೆ ರಿಟರ್ನ್ಸ್ ಆಗಿದೆ. ಕಠಿಣ ನಿರ್ಬಂಧ ಹೇರದಿದ್ರೆ ಬಲು ಕಷ್ಟ ಎಂದು ಕೇಂದ್ರ ಸರ್ಕಾರಕ್ಕೂ ತಜ್ಞರು ಎಚ್ಚರಿಸಿದ್ದಾರೆ. 90 ದಿನಗಳು ನಿರ್ಣಾಯಕವಾಗಿರಲಿದೆ. 45 ರಿಂದ 90 ದಿನಗಳ ಕಾಲ ಸೋಂಕು ಏರುತ್ತಲೇ ಹೋಗುವುದು. ಇದನ್ನ ನಿಯಂತ್ರಿಸುವುದು ಸುಲಭವಲ್ಲ ಎನ್ನಲಾಗುತ್ತಿದೆ. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?