ಜನತಾ ಕರ್ಫ್ಯೂ ಆಗಿ ಇಂದಿಗೆ ವರ್ಷ, ಮತ್ತೆ ಶುರುವಾಗಿದೆ 2 ನೇ ಅಲೆ ಭೀತಿ

ಜನತಾ ಕರ್ಫ್ಯೂ ಆಗಿ ಇಂದಿಗೆ ವರ್ಷ, ಮತ್ತೆ ಶುರುವಾಗಿದೆ 2 ನೇ ಅಲೆ ಭೀತಿ

Suvarna News   | Asianet News
Published : Mar 22, 2021, 10:22 AM ISTUpdated : Mar 22, 2021, 10:53 AM IST

ಕೊರೊನಾ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಪ್ರಧಾನಿ ಮೋದಿ ಕರೆ ನೀಡಿದ್ದ ಜನತಾ ಕರ್ಫ್ಯೂಗೆ ಇಂದಿಗೆ 1 ವರ್ಷ ತುಂಬಿದೆ. ಒಂದು ವರ್ಷದೊಳಗೆ ಮತ್ತೆ 2 ನೇ ಅಲೆ ರಿಟರ್ನ್ಸ್ ಆಗಿದೆ. ಕಠಿಣ ನಿರ್ಬಂಧ ಹೇರದಿದ್ರೆ ಬಲು ಕಷ್ಟ ಎಂದು ಕೇಂದ್ರ ಸರ್ಕಾರಕ್ಕೂ ತಜ್ಞರು ಎಚ್ಚರಿಸಿದ್ದಾರೆ. 

ಬೆಂಗಳೂರು (ಮಾ. 22): ಕೊರೊನಾ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಪ್ರಧಾನಿ ಮೋದಿ ಕರೆ ನೀಡಿದ್ದ ಜನತಾ ಕರ್ಫ್ಯೂಗೆ ಇಂದಿಗೆ 1 ವರ್ಷ ತುಂಬಿದೆ. ಒಂದು ವರ್ಷದೊಳಗೆ ಮತ್ತೆ 2 ನೇ ಅಲೆ ರಿಟರ್ನ್ಸ್ ಆಗಿದೆ. ಕಠಿಣ ನಿರ್ಬಂಧ ಹೇರದಿದ್ರೆ ಬಲು ಕಷ್ಟ ಎಂದು ಕೇಂದ್ರ ಸರ್ಕಾರಕ್ಕೂ ತಜ್ಞರು ಎಚ್ಚರಿಸಿದ್ದಾರೆ. 90 ದಿನಗಳು ನಿರ್ಣಾಯಕವಾಗಿರಲಿದೆ. 45 ರಿಂದ 90 ದಿನಗಳ ಕಾಲ ಸೋಂಕು ಏರುತ್ತಲೇ ಹೋಗುವುದು. ಇದನ್ನ ನಿಯಂತ್ರಿಸುವುದು ಸುಲಭವಲ್ಲ ಎನ್ನಲಾಗುತ್ತಿದೆ. 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್