ಜನತಾ ಕರ್ಫ್ಯೂ ಆಗಿ ಇಂದಿಗೆ ವರ್ಷ, ಮತ್ತೆ ಶುರುವಾಗಿದೆ 2 ನೇ ಅಲೆ ಭೀತಿ

ಜನತಾ ಕರ್ಫ್ಯೂ ಆಗಿ ಇಂದಿಗೆ ವರ್ಷ, ಮತ್ತೆ ಶುರುವಾಗಿದೆ 2 ನೇ ಅಲೆ ಭೀತಿ

Suvarna News   | Asianet News
Published : Mar 22, 2021, 10:22 AM ISTUpdated : Mar 22, 2021, 10:53 AM IST

ಕೊರೊನಾ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಪ್ರಧಾನಿ ಮೋದಿ ಕರೆ ನೀಡಿದ್ದ ಜನತಾ ಕರ್ಫ್ಯೂಗೆ ಇಂದಿಗೆ 1 ವರ್ಷ ತುಂಬಿದೆ. ಒಂದು ವರ್ಷದೊಳಗೆ ಮತ್ತೆ 2 ನೇ ಅಲೆ ರಿಟರ್ನ್ಸ್ ಆಗಿದೆ. ಕಠಿಣ ನಿರ್ಬಂಧ ಹೇರದಿದ್ರೆ ಬಲು ಕಷ್ಟ ಎಂದು ಕೇಂದ್ರ ಸರ್ಕಾರಕ್ಕೂ ತಜ್ಞರು ಎಚ್ಚರಿಸಿದ್ದಾರೆ. 

ಬೆಂಗಳೂರು (ಮಾ. 22): ಕೊರೊನಾ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಪ್ರಧಾನಿ ಮೋದಿ ಕರೆ ನೀಡಿದ್ದ ಜನತಾ ಕರ್ಫ್ಯೂಗೆ ಇಂದಿಗೆ 1 ವರ್ಷ ತುಂಬಿದೆ. ಒಂದು ವರ್ಷದೊಳಗೆ ಮತ್ತೆ 2 ನೇ ಅಲೆ ರಿಟರ್ನ್ಸ್ ಆಗಿದೆ. ಕಠಿಣ ನಿರ್ಬಂಧ ಹೇರದಿದ್ರೆ ಬಲು ಕಷ್ಟ ಎಂದು ಕೇಂದ್ರ ಸರ್ಕಾರಕ್ಕೂ ತಜ್ಞರು ಎಚ್ಚರಿಸಿದ್ದಾರೆ. 90 ದಿನಗಳು ನಿರ್ಣಾಯಕವಾಗಿರಲಿದೆ. 45 ರಿಂದ 90 ದಿನಗಳ ಕಾಲ ಸೋಂಕು ಏರುತ್ತಲೇ ಹೋಗುವುದು. ಇದನ್ನ ನಿಯಂತ್ರಿಸುವುದು ಸುಲಭವಲ್ಲ ಎನ್ನಲಾಗುತ್ತಿದೆ. 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು