ಜನತಾ ಕರ್ಫ್ಯೂ: ರೇಷನ್‌ಗೆ ದುಡ್ಡಿಲ್ಲ, ಅನ್ನಕ್ಕೆ ಖಾರ ಕಲೆಸಿಕೊಂಡು ತಿಂತಿದ್ದಾರೆ ಇಲ್ಲಿಯ ಜನ..!

ಜನತಾ ಕರ್ಫ್ಯೂ: ರೇಷನ್‌ಗೆ ದುಡ್ಡಿಲ್ಲ, ಅನ್ನಕ್ಕೆ ಖಾರ ಕಲೆಸಿಕೊಂಡು ತಿಂತಿದ್ದಾರೆ ಇಲ್ಲಿಯ ಜನ..!

Suvarna News   | Asianet News
Published : May 08, 2021, 08:48 AM ISTUpdated : May 08, 2021, 09:23 AM IST

ಜನತಾ ಕರ್ಫ್ಯೂ ಎಫೆಕ್ಟ್‌ನಿಂದ ಬಡವರ್ಗದವರು, ಕೂಲಿ ಕಾರ್ಮಿಕರ ಸ್ಥಿತಿ ಹೇಳತೀರದಾಗಿದೆ. ಊಟ ಮಾಡಲು ಮನೆಯಲ್ಲಿ ರೇಷನ್ ಇಲ್ಲ, ಹೊರಗಡೆಯಿಂದ ಏನನ್ನಾದರೂ ತರಬೇಕೆಂದರೆ ಬಿಡಿಗಾಸಿಲ್ಲ.

ಬೆಂಗಳೂರು (ಮೇ. 08): ಜನತಾ ಕರ್ಫ್ಯೂ ಎಫೆಕ್ಟ್‌ನಿಂದ ಬಡವರ್ಗದವರು, ಕೂಲಿ ಕಾರ್ಮಿಕರ ಸ್ಥಿತಿ ಹೇಳತೀರದಾಗಿದೆ. ಊಟ ಮಾಡಲು ಮನೆಯಲ್ಲಿ ರೇಷನ್ ಇಲ್ಲ, ಹೊರಗಡೆಯಿಂದ ಏನನ್ನಾದರೂ ತರಬೇಕೆಂದರೆ ಬಿಡಿಗಾಸಿಲ್ಲ. ಹಾಗಾಗಿ ರಾತ್ರಿ ಮಿಕ್ಕಿರುವ ಅನ್ನಕ್ಕೆ ಖಾರ ಕಲೆಸಿಕೊಂಡು ತಿನ್ನುತ್ತಿದ್ದಾರೆ ಗದಗದ ಶ್ರೀರಾಮ ನಗರದ ನಿವಾಸಿಗಳ ಗೋಳು. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!