ಜನತಾ ಕರ್ಫ್ಯೂ: ರೇಷನ್‌ಗೆ ದುಡ್ಡಿಲ್ಲ, ಅನ್ನಕ್ಕೆ ಖಾರ ಕಲೆಸಿಕೊಂಡು ತಿಂತಿದ್ದಾರೆ ಇಲ್ಲಿಯ ಜನ..!

ಜನತಾ ಕರ್ಫ್ಯೂ: ರೇಷನ್‌ಗೆ ದುಡ್ಡಿಲ್ಲ, ಅನ್ನಕ್ಕೆ ಖಾರ ಕಲೆಸಿಕೊಂಡು ತಿಂತಿದ್ದಾರೆ ಇಲ್ಲಿಯ ಜನ..!

Suvarna News   | Asianet News
Published : May 08, 2021, 08:48 AM ISTUpdated : May 08, 2021, 09:23 AM IST

ಜನತಾ ಕರ್ಫ್ಯೂ ಎಫೆಕ್ಟ್‌ನಿಂದ ಬಡವರ್ಗದವರು, ಕೂಲಿ ಕಾರ್ಮಿಕರ ಸ್ಥಿತಿ ಹೇಳತೀರದಾಗಿದೆ. ಊಟ ಮಾಡಲು ಮನೆಯಲ್ಲಿ ರೇಷನ್ ಇಲ್ಲ, ಹೊರಗಡೆಯಿಂದ ಏನನ್ನಾದರೂ ತರಬೇಕೆಂದರೆ ಬಿಡಿಗಾಸಿಲ್ಲ.

ಬೆಂಗಳೂರು (ಮೇ. 08): ಜನತಾ ಕರ್ಫ್ಯೂ ಎಫೆಕ್ಟ್‌ನಿಂದ ಬಡವರ್ಗದವರು, ಕೂಲಿ ಕಾರ್ಮಿಕರ ಸ್ಥಿತಿ ಹೇಳತೀರದಾಗಿದೆ. ಊಟ ಮಾಡಲು ಮನೆಯಲ್ಲಿ ರೇಷನ್ ಇಲ್ಲ, ಹೊರಗಡೆಯಿಂದ ಏನನ್ನಾದರೂ ತರಬೇಕೆಂದರೆ ಬಿಡಿಗಾಸಿಲ್ಲ. ಹಾಗಾಗಿ ರಾತ್ರಿ ಮಿಕ್ಕಿರುವ ಅನ್ನಕ್ಕೆ ಖಾರ ಕಲೆಸಿಕೊಂಡು ತಿನ್ನುತ್ತಿದ್ದಾರೆ ಗದಗದ ಶ್ರೀರಾಮ ನಗರದ ನಿವಾಸಿಗಳ ಗೋಳು. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!