ಇಳಿಯದ ಕೊರೋನಾ ಅಬ್ಬರ, ಕರುನಾಡಲ್ಲಿ ಲಾಕ್‌ಡೌನ್‌ ಹೇರುವ ಸುಳಿವು!

ಇಳಿಯದ ಕೊರೋನಾ ಅಬ್ಬರ, ಕರುನಾಡಲ್ಲಿ ಲಾಕ್‌ಡೌನ್‌ ಹೇರುವ ಸುಳಿವು!

Published : May 06, 2021, 12:47 PM ISTUpdated : May 06, 2021, 01:20 PM IST

ರಾಜ್ಯದಲ್ಲಿ ಮಹಾಮಾರಿ ಅಬ್ಬರ ದಿನವೂ ಹೆಚ್ಚಾಗುತ್ತಲೇ ಇದೆ.  ಜನತಾ ಲಾಕ್ ಡೌನ್ ಸಂಪೂರ್ಣ ವಿಫಲವಾಗಿದೆ. ನಾವು ನಿರೀಕ್ಷೆ ಮಾಡಿದಷ್ಟು ಪ್ರಯೋಜನ ಜನತಾ ಲಾಕ್ ಡೌನ್ ನಿಂದ ಆಗಿಲ್ಲ ಎಂದು   ಆರೋಗ್ಯ ಸಚಿವ ಡಾ.ಕೆ ಸುಧಾಕರ ಹೇಳಿದ್ದಾರೆ

ಬೆಂಗಳೂರು (ಮೇ.06): ರಾಜ್ಯದಲ್ಲಿ ಮಹಾಮಾರಿ ಅಬ್ಬರ ದಿನವೂ ಹೆಚ್ಚಾಗುತ್ತಲೇ ಇದೆ.  ಜನತಾ ಲಾಕ್ ಡೌನ್ ಸಂಪೂರ್ಣ ವಿಫಲವಾಗಿದೆ. ನಾವು ನಿರೀಕ್ಷೆ ಮಾಡಿದಷ್ಟು ಪ್ರಯೋಜನ ಜನತಾ ಲಾಕ್ ಡೌನ್ ನಿಂದ ಆಗಿಲ್ಲ ಎಂದು   ಆರೋಗ್ಯ ಸಚಿವ ಡಾ.ಕೆ ಸುಧಾಕರ ಹೇಳಿದರು. 

ಬೆಂಗಳೂರಲ್ಲಿ 15 ದಿನ ಲಾಕ್‌ಡೌನ್‌ ಮಾಡಿದರೂ ಕೋವಿಡ್‌ ಪ್ರಕರಣ ಭಾರೀ ಹೆಚ್ಚಳ!

ಬೆಂಗಳೂರಿನಲ್ಲಿಂದು ಮಾತನಾಡಿದ ಸಚಿವ ಸುಧಾಕರ್  ಜನತಾ ಲಾಕ್ ಡೌನ್ ಹೇಗಿದೆ ಎಂದು ನೀವೇ ನೋಡಿದ್ದೀರಾ. ಜನರೇ ಇದನ್ನ ಅರ್ಥ ಮಾಡಿಕೊಳ್ಳಬೇಕು.  ಜನರು ಸಹಕಾರ ಅಗತ್ಯವಾಗಿ ನೀಡಬೇಕು. ಇಲ್ಲದೆ ಹೋದರೆ ಯಾವುದೇ ಪ್ರಯೋಜನ ಆಗುವುದಿಲ್ಲ. ಚೈನ್ ಲಿಂಕ್ ಕಟ್ ಆಗಲಿ ಕನಿಷ್ಠ 14 ದಿನ ಬೇಕು. ಈಗ 7-8 ದಿನ ಆಗಿದೆ ಎಂದರು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?