ಇಳಿಯದ ಕೊರೋನಾ ಅಬ್ಬರ, ಕರುನಾಡಲ್ಲಿ ಲಾಕ್‌ಡೌನ್‌ ಹೇರುವ ಸುಳಿವು!

ಇಳಿಯದ ಕೊರೋನಾ ಅಬ್ಬರ, ಕರುನಾಡಲ್ಲಿ ಲಾಕ್‌ಡೌನ್‌ ಹೇರುವ ಸುಳಿವು!

Published : May 06, 2021, 12:47 PM ISTUpdated : May 06, 2021, 01:20 PM IST

ರಾಜ್ಯದಲ್ಲಿ ಮಹಾಮಾರಿ ಅಬ್ಬರ ದಿನವೂ ಹೆಚ್ಚಾಗುತ್ತಲೇ ಇದೆ.  ಜನತಾ ಲಾಕ್ ಡೌನ್ ಸಂಪೂರ್ಣ ವಿಫಲವಾಗಿದೆ. ನಾವು ನಿರೀಕ್ಷೆ ಮಾಡಿದಷ್ಟು ಪ್ರಯೋಜನ ಜನತಾ ಲಾಕ್ ಡೌನ್ ನಿಂದ ಆಗಿಲ್ಲ ಎಂದು   ಆರೋಗ್ಯ ಸಚಿವ ಡಾ.ಕೆ ಸುಧಾಕರ ಹೇಳಿದ್ದಾರೆ

ಬೆಂಗಳೂರು (ಮೇ.06): ರಾಜ್ಯದಲ್ಲಿ ಮಹಾಮಾರಿ ಅಬ್ಬರ ದಿನವೂ ಹೆಚ್ಚಾಗುತ್ತಲೇ ಇದೆ.  ಜನತಾ ಲಾಕ್ ಡೌನ್ ಸಂಪೂರ್ಣ ವಿಫಲವಾಗಿದೆ. ನಾವು ನಿರೀಕ್ಷೆ ಮಾಡಿದಷ್ಟು ಪ್ರಯೋಜನ ಜನತಾ ಲಾಕ್ ಡೌನ್ ನಿಂದ ಆಗಿಲ್ಲ ಎಂದು   ಆರೋಗ್ಯ ಸಚಿವ ಡಾ.ಕೆ ಸುಧಾಕರ ಹೇಳಿದರು. 

ಬೆಂಗಳೂರಲ್ಲಿ 15 ದಿನ ಲಾಕ್‌ಡೌನ್‌ ಮಾಡಿದರೂ ಕೋವಿಡ್‌ ಪ್ರಕರಣ ಭಾರೀ ಹೆಚ್ಚಳ!

ಬೆಂಗಳೂರಿನಲ್ಲಿಂದು ಮಾತನಾಡಿದ ಸಚಿವ ಸುಧಾಕರ್  ಜನತಾ ಲಾಕ್ ಡೌನ್ ಹೇಗಿದೆ ಎಂದು ನೀವೇ ನೋಡಿದ್ದೀರಾ. ಜನರೇ ಇದನ್ನ ಅರ್ಥ ಮಾಡಿಕೊಳ್ಳಬೇಕು.  ಜನರು ಸಹಕಾರ ಅಗತ್ಯವಾಗಿ ನೀಡಬೇಕು. ಇಲ್ಲದೆ ಹೋದರೆ ಯಾವುದೇ ಪ್ರಯೋಜನ ಆಗುವುದಿಲ್ಲ. ಚೈನ್ ಲಿಂಕ್ ಕಟ್ ಆಗಲಿ ಕನಿಷ್ಠ 14 ದಿನ ಬೇಕು. ಈಗ 7-8 ದಿನ ಆಗಿದೆ ಎಂದರು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?