ಇಳಿಯದ ಕೊರೋನಾ ಅಬ್ಬರ, ಕರುನಾಡಲ್ಲಿ ಲಾಕ್‌ಡೌನ್‌ ಹೇರುವ ಸುಳಿವು!

ಇಳಿಯದ ಕೊರೋನಾ ಅಬ್ಬರ, ಕರುನಾಡಲ್ಲಿ ಲಾಕ್‌ಡೌನ್‌ ಹೇರುವ ಸುಳಿವು!

Published : May 06, 2021, 12:47 PM ISTUpdated : May 06, 2021, 01:20 PM IST

ರಾಜ್ಯದಲ್ಲಿ ಮಹಾಮಾರಿ ಅಬ್ಬರ ದಿನವೂ ಹೆಚ್ಚಾಗುತ್ತಲೇ ಇದೆ.  ಜನತಾ ಲಾಕ್ ಡೌನ್ ಸಂಪೂರ್ಣ ವಿಫಲವಾಗಿದೆ. ನಾವು ನಿರೀಕ್ಷೆ ಮಾಡಿದಷ್ಟು ಪ್ರಯೋಜನ ಜನತಾ ಲಾಕ್ ಡೌನ್ ನಿಂದ ಆಗಿಲ್ಲ ಎಂದು   ಆರೋಗ್ಯ ಸಚಿವ ಡಾ.ಕೆ ಸುಧಾಕರ ಹೇಳಿದ್ದಾರೆ

ಬೆಂಗಳೂರು (ಮೇ.06): ರಾಜ್ಯದಲ್ಲಿ ಮಹಾಮಾರಿ ಅಬ್ಬರ ದಿನವೂ ಹೆಚ್ಚಾಗುತ್ತಲೇ ಇದೆ.  ಜನತಾ ಲಾಕ್ ಡೌನ್ ಸಂಪೂರ್ಣ ವಿಫಲವಾಗಿದೆ. ನಾವು ನಿರೀಕ್ಷೆ ಮಾಡಿದಷ್ಟು ಪ್ರಯೋಜನ ಜನತಾ ಲಾಕ್ ಡೌನ್ ನಿಂದ ಆಗಿಲ್ಲ ಎಂದು   ಆರೋಗ್ಯ ಸಚಿವ ಡಾ.ಕೆ ಸುಧಾಕರ ಹೇಳಿದರು. 

ಬೆಂಗಳೂರಲ್ಲಿ 15 ದಿನ ಲಾಕ್‌ಡೌನ್‌ ಮಾಡಿದರೂ ಕೋವಿಡ್‌ ಪ್ರಕರಣ ಭಾರೀ ಹೆಚ್ಚಳ!

ಬೆಂಗಳೂರಿನಲ್ಲಿಂದು ಮಾತನಾಡಿದ ಸಚಿವ ಸುಧಾಕರ್  ಜನತಾ ಲಾಕ್ ಡೌನ್ ಹೇಗಿದೆ ಎಂದು ನೀವೇ ನೋಡಿದ್ದೀರಾ. ಜನರೇ ಇದನ್ನ ಅರ್ಥ ಮಾಡಿಕೊಳ್ಳಬೇಕು.  ಜನರು ಸಹಕಾರ ಅಗತ್ಯವಾಗಿ ನೀಡಬೇಕು. ಇಲ್ಲದೆ ಹೋದರೆ ಯಾವುದೇ ಪ್ರಯೋಜನ ಆಗುವುದಿಲ್ಲ. ಚೈನ್ ಲಿಂಕ್ ಕಟ್ ಆಗಲಿ ಕನಿಷ್ಠ 14 ದಿನ ಬೇಕು. ಈಗ 7-8 ದಿನ ಆಗಿದೆ ಎಂದರು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?