ಚಪ್ಪಾಳೆಯ ಕೃತಜ್ಞತೆ; ಕೊರೋನಾ ವಿರುದ್ಧ ಹೋರಾಟಕ್ಕೆ ಮಿಡಿದ ಭಾರತ!

ಚಪ್ಪಾಳೆಯ ಕೃತಜ್ಞತೆ; ಕೊರೋನಾ ವಿರುದ್ಧ ಹೋರಾಟಕ್ಕೆ ಮಿಡಿದ ಭಾರತ!

Suvarna News   | Asianet News
Published : Mar 22, 2020, 08:21 PM ISTUpdated : Mar 22, 2020, 08:41 PM IST

ಕೊರೋನಾ ವಿರುದ್ಧದ ಹೋರಾಟಕ್ಕೆ ಭಾರತೀಯರು ಸ್ಪಂದಿಸಿದ್ದಾರೆ. ಜನತಾ ಕರ್ಫ್ಯೂ ಬಳಿಕ ನಮ್ಮ ಆರೋಗ್ಯಕ್ಕಾಗಿ ಹೋರಾಡುತ್ತಿರುವವರಿಗೆ ಚಪ್ಪಾಳೆ ಮೂಲಕ ಕೃತಜ್ಞತೆ ಸಲ್ಲಿಸಿದೆ. ಸಂಜೆ ಗಂಟೆಗೆ ಹೊತ್ತಿಗೆ ಎಲ್ಲರೂ ಚಪ್ಪಾಳೆ ತಟ್ಟೋ ಮೂಲಕ ಕೊರೋನಾ ವಿರುದ್ಧ ಹೋರಾಡುತ್ತಿರುವ ವೈದ್ಯರು, ಆಸ್ಪತ್ರೆ ಸಿಬ್ಬಂದಿ ಸೇರಿದಂತೆ ನಿಜವಾದ ಹೀರೋಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. 
 

ಬೆಂಗಳೂರು(ಮಾ.22): ಕೊರೋನಾ ವಿರುದ್ಧದ ಹೋರಾಟಕ್ಕೆ ಭಾರತೀಯರು ಸ್ಪಂದಿಸಿದ್ದಾರೆ. ಜನತಾ ಕರ್ಫ್ಯೂ ಬಳಿಕ ನಮ್ಮ ಆರೋಗ್ಯಕ್ಕಾಗಿ ಹೋರಾಡುತ್ತಿರುವವರಿಗೆ ಚಪ್ಪಾಳೆ ಮೂಲಕ ಕೃತಜ್ಞತೆ ಸಲ್ಲಿಸಿದೆ. ಸಂಜೆ ಗಂಟೆಗೆ ಹೊತ್ತಿಗೆ ಎಲ್ಲರೂ ಚಪ್ಪಾಳೆ ತಟ್ಟೋ ಮೂಲಕ ಕೊರೋನಾ ವಿರುದ್ಧ ಹೋರಾಡುತ್ತಿರುವ ವೈದ್ಯರು, ಆಸ್ಪತ್ರೆ ಸಿಬ್ಬಂದಿ ಸೇರಿದಂತೆ ನಿಜವಾದ ಹೀರೋಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. 

ನಿಜವಾದ ಹೀರೋಗಳಿಗೆ ಚಪ್ಪಾಳೆಯ ಕೃತಜ್ಞತೆ ಸಲ್ಲಿಸಿದ ಸಚಿನ್ ತೆಂಡುಲ್ಕರ್!

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!