ಮಹಾತ್ಮ ಗಾಂಧಿ ಸಮಾಧಿಗೆ ವಿಶ್ವ ಗಣ್ಯರಿಂದ ನಮನ: ಖಾದಿ ಶಾಲು ಹಾಕಿ ಸ್ವಾಗತ ಕೋರಿದ ಮೋದಿ

ಮಹಾತ್ಮ ಗಾಂಧಿ ಸಮಾಧಿಗೆ ವಿಶ್ವ ಗಣ್ಯರಿಂದ ನಮನ: ಖಾದಿ ಶಾಲು ಹಾಕಿ ಸ್ವಾಗತ ಕೋರಿದ ಮೋದಿ

Published : Sep 10, 2023, 11:38 AM ISTUpdated : Sep 10, 2023, 12:04 PM IST

ರಾಜ್‌ಘಾಟ್‌ಗೆ ತೆರಳಿ ಗಣ್ಯರು ಮಹಾತ್ಮಗಾಂಧಿ ಅವರ ಸಮಾಧಿಗೆ ನಮನ ಸಲ್ಲಿಸಿದ್ದಾರೆ. ಈ ವೇಳೆ ಮೋದಿ ಅವರಿಗೆ ಖಾದಿ ಶಾಲು ಹಾಕಿ ಸ್ವಾಗತಿಸಿದ್ದಾರೆ.
 

ನವದೆಹಲಿ: ಭಾರತದ ನಾಯಕತ್ವದಲ್ಲಿ ನಡೆಯುತ್ತಿರೋ ಜಿ-20 ಸಭೆಯಲ್ಲಿ ಉಕ್ರೇನ್ ಯುದ್ದದ ವಿಚಾರ ಚರ್ಚೆ ನಡೆದಿದೆ. ಉಕ್ರೇನ್ ನಲ್ಲಿ ಸಮಗ್ರ ನ್ಯಾಯಯುತ ಮತ್ತು ಶಾಶ್ವತ ಶಾಂತಿ ನಿರ್ಮಾಣಕ್ಕೆ ಕರೆ ನೀಡಲಾಗಿದೆ. ಎರಡನೇ ದಿನದ ಶೃಂಗ ಸಭೆಗೆ ಅಮೆರಿಕಾ ಅಧ್ಯಕ್ಷ ಜೋ ಬೈಡೆನ್(US President Joe Biden) ಗೈರಾಗಲಿದ್ದಾರೆ.ಈಗಾಗ್ಲೇ ಒಂದು ದಿನದ ಶೃಂಗ ಸಭೆಗೆ ಹಾಜರಾಗಿದ್ದಾರೆ. ಮೋದಿ ಜೊತೆಗಿನ ದ್ವಿಪಕ್ಷೀಯ ಸಭೆಯನ್ನು ಸಹ ಬೈಡನ್‌ ಮುಗಿಸಿದ್ದಾರೆ. ಅವರು ರಾಜ್‌ಘಾಟ್‌ನಲ್ಲಿರುವ(Rajghat) ಮಹಾತ್ಮಾ ಗಾಂಧಿಗೆ(Mahatma Gandhi) ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು. ಈ ಕಾರ್ಯಕ್ರಮದ ಬಳಿಕ ಬೆಳಗ್ಗೆ 10.25ಕ್ಕೆ ವಿಯೆಟ್ ನಾಮ್ ಗೆ ಅಮೆರಿಕಾ ಅಧ್ಯಕ್ಷ ಬೈಡೆನ್ ತೆರಳಿದರು. ಹಲವಾರು ನಾಯಕರು ಸಹ ರಾಜ್‌ಘಾಟ್‌ಗೆ ತೆರಳಿ ಗೌರವ ನಮನ ಸಲ್ಲಿಸಿದರು. ಈ ವೇಳೆ ವಿಶ್ವ ನಾಯಕರಿಗೆ ಖಾದಿ ಶಾಲು ಹಾಕಿ, ಖುದ್ದು ಪ್ರಧಾನಿ ಮೋದಿ(Narendra modi) ಸ್ವಾಗತಿಸಿದರು. ಇಂದು ಕೊನೆ ದಿನದ ಜಿ 20 ಶೃಂಗಸಭೆ ನಡೆಯುತ್ತಿದೆ.

ಇದನ್ನೂ ವೀಕ್ಷಿಸಿ:  ಸರ್ವೆ ಮಾಡಿ ಯಾವ ಕ್ಷೇತ್ರದಲ್ಲಿ ಜೆಡಿಎಸ್ ಗೆಲ್ಲುತ್ತೆ ಅಲ್ಲಿ ಸೀಟು ಕೊಡಿ: ಜಿ.ಟಿ.ದೇವೇಗೌಡ

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more