ಮಹಾತ್ಮ ಗಾಂಧಿ ಸಮಾಧಿಗೆ ವಿಶ್ವ ಗಣ್ಯರಿಂದ ನಮನ: ಖಾದಿ ಶಾಲು ಹಾಕಿ ಸ್ವಾಗತ ಕೋರಿದ ಮೋದಿ

ಮಹಾತ್ಮ ಗಾಂಧಿ ಸಮಾಧಿಗೆ ವಿಶ್ವ ಗಣ್ಯರಿಂದ ನಮನ: ಖಾದಿ ಶಾಲು ಹಾಕಿ ಸ್ವಾಗತ ಕೋರಿದ ಮೋದಿ

Published : Sep 10, 2023, 11:38 AM ISTUpdated : Sep 10, 2023, 12:04 PM IST

ರಾಜ್‌ಘಾಟ್‌ಗೆ ತೆರಳಿ ಗಣ್ಯರು ಮಹಾತ್ಮಗಾಂಧಿ ಅವರ ಸಮಾಧಿಗೆ ನಮನ ಸಲ್ಲಿಸಿದ್ದಾರೆ. ಈ ವೇಳೆ ಮೋದಿ ಅವರಿಗೆ ಖಾದಿ ಶಾಲು ಹಾಕಿ ಸ್ವಾಗತಿಸಿದ್ದಾರೆ.
 

ನವದೆಹಲಿ: ಭಾರತದ ನಾಯಕತ್ವದಲ್ಲಿ ನಡೆಯುತ್ತಿರೋ ಜಿ-20 ಸಭೆಯಲ್ಲಿ ಉಕ್ರೇನ್ ಯುದ್ದದ ವಿಚಾರ ಚರ್ಚೆ ನಡೆದಿದೆ. ಉಕ್ರೇನ್ ನಲ್ಲಿ ಸಮಗ್ರ ನ್ಯಾಯಯುತ ಮತ್ತು ಶಾಶ್ವತ ಶಾಂತಿ ನಿರ್ಮಾಣಕ್ಕೆ ಕರೆ ನೀಡಲಾಗಿದೆ. ಎರಡನೇ ದಿನದ ಶೃಂಗ ಸಭೆಗೆ ಅಮೆರಿಕಾ ಅಧ್ಯಕ್ಷ ಜೋ ಬೈಡೆನ್(US President Joe Biden) ಗೈರಾಗಲಿದ್ದಾರೆ.ಈಗಾಗ್ಲೇ ಒಂದು ದಿನದ ಶೃಂಗ ಸಭೆಗೆ ಹಾಜರಾಗಿದ್ದಾರೆ. ಮೋದಿ ಜೊತೆಗಿನ ದ್ವಿಪಕ್ಷೀಯ ಸಭೆಯನ್ನು ಸಹ ಬೈಡನ್‌ ಮುಗಿಸಿದ್ದಾರೆ. ಅವರು ರಾಜ್‌ಘಾಟ್‌ನಲ್ಲಿರುವ(Rajghat) ಮಹಾತ್ಮಾ ಗಾಂಧಿಗೆ(Mahatma Gandhi) ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು. ಈ ಕಾರ್ಯಕ್ರಮದ ಬಳಿಕ ಬೆಳಗ್ಗೆ 10.25ಕ್ಕೆ ವಿಯೆಟ್ ನಾಮ್ ಗೆ ಅಮೆರಿಕಾ ಅಧ್ಯಕ್ಷ ಬೈಡೆನ್ ತೆರಳಿದರು. ಹಲವಾರು ನಾಯಕರು ಸಹ ರಾಜ್‌ಘಾಟ್‌ಗೆ ತೆರಳಿ ಗೌರವ ನಮನ ಸಲ್ಲಿಸಿದರು. ಈ ವೇಳೆ ವಿಶ್ವ ನಾಯಕರಿಗೆ ಖಾದಿ ಶಾಲು ಹಾಕಿ, ಖುದ್ದು ಪ್ರಧಾನಿ ಮೋದಿ(Narendra modi) ಸ್ವಾಗತಿಸಿದರು. ಇಂದು ಕೊನೆ ದಿನದ ಜಿ 20 ಶೃಂಗಸಭೆ ನಡೆಯುತ್ತಿದೆ.

ಇದನ್ನೂ ವೀಕ್ಷಿಸಿ:  ಸರ್ವೆ ಮಾಡಿ ಯಾವ ಕ್ಷೇತ್ರದಲ್ಲಿ ಜೆಡಿಎಸ್ ಗೆಲ್ಲುತ್ತೆ ಅಲ್ಲಿ ಸೀಟು ಕೊಡಿ: ಜಿ.ಟಿ.ದೇವೇಗೌಡ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more