ಮಂಡ್ಯದ ಮಗಳು ಜ| ನಾಗರತ್ನ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ!

ಮಂಡ್ಯದ ಮಗಳು ಜ| ನಾಗರತ್ನ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ!

Published : Aug 31, 2021, 04:44 PM IST

ಸಕ್ಕರೆ ನಾಡು ಮಂಡ್ಯ ಒಂದೊಲ್ಲೊಂದು ವಿಷಯದಲ್ಲಿ ಸದಾ ಸದ್ದು ಮಾಡುತ್ತಲೇ ಇರುತ್ತದೆ. ಕಲೆ, ಸಾಹಿತ್ಯ, ಸಿನಿಮಾ, ರಾಜಕೀಯ ಸೇರಿದಂತೆ ಹತ್ತಾರು ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿದ್ದು, ಇದೀಗ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವ್ರ ಮೂಲಕ ನ್ಯಾಯಾಂಗ ಕ್ಷೇತ್ರದಲ್ಲೂ ಸದ್ದು ಮಾಡುತ್ತಿದೆ.

ಮಂಡ್ಯ(ಆ.31): ಸಕ್ಕರೆ ನಾಡು ಮಂಡ್ಯ ಒಂದೊಲ್ಲೊಂದು ವಿಷಯದಲ್ಲಿ ಸದಾ ಸದ್ದು ಮಾಡುತ್ತಲೇ ಇರುತ್ತದೆ. ಕಲೆ, ಸಾಹಿತ್ಯ, ಸಿನಿಮಾ, ರಾಜಕೀಯ ಸೇರಿದಂತೆ ಹತ್ತಾರು ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿದ್ದು, ಇದೀಗ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವ್ರ ಮೂಲಕ ನ್ಯಾಯಾಂಗ ಕ್ಷೇತ್ರದಲ್ಲೂ ಸದ್ದು ಮಾಡುತ್ತಿದೆ.

ಹೌದು, ಮೊನ್ನೆಯಷ್ಟೇ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡ ಬಿ.ವಿ.ನಾಗರತ್ನ ಅವ್ರು ಮೂಲತಃ ಮಂಡ್ಯದವರು. ಪಾಂಡವಪರ ತಾಲೂಕಿನ ಇಂಗಲಗುಪ್ಪೆ ಗ್ರಾಮದವರಾದ ನಾಗರತ್ನ ಅವ್ರ ತಂದೆ ಇ.ಎಸ್.ವೆಂಕಟರಾಮಯ್ಯ ಕೂಡಾ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು. ಈಗ ಮಗಳು ಕೂಡ ಸುಪ್ರೀಂ ಕೋರ್ಟ್ ಜಡ್ಜ್ ಆಗುವ  ಮೂಲಕ ತಂದೆ, ಮಗಳು ಇಬ್ಬರೂ ಸರ್ವೋಚ್ಛ ನ್ಯಾಯಾಲಯದಲ್ಲಿ ಹುದ್ದೆ ಅಲಂಕರಿಸಿದ ಕೀರ್ತಿಗೆ ಪಾತ್ರವಾಗಿದ್ದಾರೆ.

ನ್ಯಾಯಮೂರ್ತಿ ನಾಗರತ್ನ ಅವ್ರ ಪದೋನ್ನತಿ ಮೂಲಕ ಸಕ್ಕರೆ ನಾಡಿನ ಹಿರಿಮೆ ಮತ್ತಷ್ಟು ಹೆಚ್ಚಾಗಿದೆ. ಕೆಲವೇ ವರ್ಷದಲ್ಲಿ ತಂದೆ-ಮಗಳು ಸಿಜೆಐ ಹುದ್ದೆಗೇರಿದ ಇತಿಹಾಸ  ನಿರ್ಮಾಣವಾಗಲಿದ್ದು, ಅದರೊಂದಿಗೆ ದೇಶದ ಮೊದಲ ಮಹಿಳಾ ಸಿಜೆಐ ನೀಡಿದ ಜಿಲ್ಲೆ ಎಂಬ ಕೀರ್ತಿ ಮಂಡ್ಯದ್ದಾಗಲಿದೆ. ನಾಗರತ್ನ ಅವರ ಕುರಿತಾದ ಮತ್ತಷ್ಟು ವಿವರ ಇಲ್ಲಿದೆ ನೋಡಿ

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?