ಮಂಡ್ಯದ ಮಗಳು ಜ| ನಾಗರತ್ನ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ!

ಮಂಡ್ಯದ ಮಗಳು ಜ| ನಾಗರತ್ನ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ!

Published : Aug 31, 2021, 04:44 PM IST

ಸಕ್ಕರೆ ನಾಡು ಮಂಡ್ಯ ಒಂದೊಲ್ಲೊಂದು ವಿಷಯದಲ್ಲಿ ಸದಾ ಸದ್ದು ಮಾಡುತ್ತಲೇ ಇರುತ್ತದೆ. ಕಲೆ, ಸಾಹಿತ್ಯ, ಸಿನಿಮಾ, ರಾಜಕೀಯ ಸೇರಿದಂತೆ ಹತ್ತಾರು ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿದ್ದು, ಇದೀಗ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವ್ರ ಮೂಲಕ ನ್ಯಾಯಾಂಗ ಕ್ಷೇತ್ರದಲ್ಲೂ ಸದ್ದು ಮಾಡುತ್ತಿದೆ.

ಮಂಡ್ಯ(ಆ.31): ಸಕ್ಕರೆ ನಾಡು ಮಂಡ್ಯ ಒಂದೊಲ್ಲೊಂದು ವಿಷಯದಲ್ಲಿ ಸದಾ ಸದ್ದು ಮಾಡುತ್ತಲೇ ಇರುತ್ತದೆ. ಕಲೆ, ಸಾಹಿತ್ಯ, ಸಿನಿಮಾ, ರಾಜಕೀಯ ಸೇರಿದಂತೆ ಹತ್ತಾರು ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿದ್ದು, ಇದೀಗ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವ್ರ ಮೂಲಕ ನ್ಯಾಯಾಂಗ ಕ್ಷೇತ್ರದಲ್ಲೂ ಸದ್ದು ಮಾಡುತ್ತಿದೆ.

ಹೌದು, ಮೊನ್ನೆಯಷ್ಟೇ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡ ಬಿ.ವಿ.ನಾಗರತ್ನ ಅವ್ರು ಮೂಲತಃ ಮಂಡ್ಯದವರು. ಪಾಂಡವಪರ ತಾಲೂಕಿನ ಇಂಗಲಗುಪ್ಪೆ ಗ್ರಾಮದವರಾದ ನಾಗರತ್ನ ಅವ್ರ ತಂದೆ ಇ.ಎಸ್.ವೆಂಕಟರಾಮಯ್ಯ ಕೂಡಾ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು. ಈಗ ಮಗಳು ಕೂಡ ಸುಪ್ರೀಂ ಕೋರ್ಟ್ ಜಡ್ಜ್ ಆಗುವ  ಮೂಲಕ ತಂದೆ, ಮಗಳು ಇಬ್ಬರೂ ಸರ್ವೋಚ್ಛ ನ್ಯಾಯಾಲಯದಲ್ಲಿ ಹುದ್ದೆ ಅಲಂಕರಿಸಿದ ಕೀರ್ತಿಗೆ ಪಾತ್ರವಾಗಿದ್ದಾರೆ.

ನ್ಯಾಯಮೂರ್ತಿ ನಾಗರತ್ನ ಅವ್ರ ಪದೋನ್ನತಿ ಮೂಲಕ ಸಕ್ಕರೆ ನಾಡಿನ ಹಿರಿಮೆ ಮತ್ತಷ್ಟು ಹೆಚ್ಚಾಗಿದೆ. ಕೆಲವೇ ವರ್ಷದಲ್ಲಿ ತಂದೆ-ಮಗಳು ಸಿಜೆಐ ಹುದ್ದೆಗೇರಿದ ಇತಿಹಾಸ  ನಿರ್ಮಾಣವಾಗಲಿದ್ದು, ಅದರೊಂದಿಗೆ ದೇಶದ ಮೊದಲ ಮಹಿಳಾ ಸಿಜೆಐ ನೀಡಿದ ಜಿಲ್ಲೆ ಎಂಬ ಕೀರ್ತಿ ಮಂಡ್ಯದ್ದಾಗಲಿದೆ. ನಾಗರತ್ನ ಅವರ ಕುರಿತಾದ ಮತ್ತಷ್ಟು ವಿವರ ಇಲ್ಲಿದೆ ನೋಡಿ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?