ಮಂಡ್ಯದ ಮಗಳು ಜ| ನಾಗರತ್ನ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ!

ಮಂಡ್ಯದ ಮಗಳು ಜ| ನಾಗರತ್ನ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ!

Published : Aug 31, 2021, 04:44 PM IST

ಸಕ್ಕರೆ ನಾಡು ಮಂಡ್ಯ ಒಂದೊಲ್ಲೊಂದು ವಿಷಯದಲ್ಲಿ ಸದಾ ಸದ್ದು ಮಾಡುತ್ತಲೇ ಇರುತ್ತದೆ. ಕಲೆ, ಸಾಹಿತ್ಯ, ಸಿನಿಮಾ, ರಾಜಕೀಯ ಸೇರಿದಂತೆ ಹತ್ತಾರು ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿದ್ದು, ಇದೀಗ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವ್ರ ಮೂಲಕ ನ್ಯಾಯಾಂಗ ಕ್ಷೇತ್ರದಲ್ಲೂ ಸದ್ದು ಮಾಡುತ್ತಿದೆ.

ಮಂಡ್ಯ(ಆ.31): ಸಕ್ಕರೆ ನಾಡು ಮಂಡ್ಯ ಒಂದೊಲ್ಲೊಂದು ವಿಷಯದಲ್ಲಿ ಸದಾ ಸದ್ದು ಮಾಡುತ್ತಲೇ ಇರುತ್ತದೆ. ಕಲೆ, ಸಾಹಿತ್ಯ, ಸಿನಿಮಾ, ರಾಜಕೀಯ ಸೇರಿದಂತೆ ಹತ್ತಾರು ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿದ್ದು, ಇದೀಗ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವ್ರ ಮೂಲಕ ನ್ಯಾಯಾಂಗ ಕ್ಷೇತ್ರದಲ್ಲೂ ಸದ್ದು ಮಾಡುತ್ತಿದೆ.

ಹೌದು, ಮೊನ್ನೆಯಷ್ಟೇ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡ ಬಿ.ವಿ.ನಾಗರತ್ನ ಅವ್ರು ಮೂಲತಃ ಮಂಡ್ಯದವರು. ಪಾಂಡವಪರ ತಾಲೂಕಿನ ಇಂಗಲಗುಪ್ಪೆ ಗ್ರಾಮದವರಾದ ನಾಗರತ್ನ ಅವ್ರ ತಂದೆ ಇ.ಎಸ್.ವೆಂಕಟರಾಮಯ್ಯ ಕೂಡಾ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು. ಈಗ ಮಗಳು ಕೂಡ ಸುಪ್ರೀಂ ಕೋರ್ಟ್ ಜಡ್ಜ್ ಆಗುವ  ಮೂಲಕ ತಂದೆ, ಮಗಳು ಇಬ್ಬರೂ ಸರ್ವೋಚ್ಛ ನ್ಯಾಯಾಲಯದಲ್ಲಿ ಹುದ್ದೆ ಅಲಂಕರಿಸಿದ ಕೀರ್ತಿಗೆ ಪಾತ್ರವಾಗಿದ್ದಾರೆ.

ನ್ಯಾಯಮೂರ್ತಿ ನಾಗರತ್ನ ಅವ್ರ ಪದೋನ್ನತಿ ಮೂಲಕ ಸಕ್ಕರೆ ನಾಡಿನ ಹಿರಿಮೆ ಮತ್ತಷ್ಟು ಹೆಚ್ಚಾಗಿದೆ. ಕೆಲವೇ ವರ್ಷದಲ್ಲಿ ತಂದೆ-ಮಗಳು ಸಿಜೆಐ ಹುದ್ದೆಗೇರಿದ ಇತಿಹಾಸ  ನಿರ್ಮಾಣವಾಗಲಿದ್ದು, ಅದರೊಂದಿಗೆ ದೇಶದ ಮೊದಲ ಮಹಿಳಾ ಸಿಜೆಐ ನೀಡಿದ ಜಿಲ್ಲೆ ಎಂಬ ಕೀರ್ತಿ ಮಂಡ್ಯದ್ದಾಗಲಿದೆ. ನಾಗರತ್ನ ಅವರ ಕುರಿತಾದ ಮತ್ತಷ್ಟು ವಿವರ ಇಲ್ಲಿದೆ ನೋಡಿ

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!