ಮಂಡ್ಯದ ಮಗಳು ಜ| ನಾಗರತ್ನ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ!

ಮಂಡ್ಯದ ಮಗಳು ಜ| ನಾಗರತ್ನ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ!

Published : Aug 31, 2021, 04:44 PM IST

ಸಕ್ಕರೆ ನಾಡು ಮಂಡ್ಯ ಒಂದೊಲ್ಲೊಂದು ವಿಷಯದಲ್ಲಿ ಸದಾ ಸದ್ದು ಮಾಡುತ್ತಲೇ ಇರುತ್ತದೆ. ಕಲೆ, ಸಾಹಿತ್ಯ, ಸಿನಿಮಾ, ರಾಜಕೀಯ ಸೇರಿದಂತೆ ಹತ್ತಾರು ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿದ್ದು, ಇದೀಗ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವ್ರ ಮೂಲಕ ನ್ಯಾಯಾಂಗ ಕ್ಷೇತ್ರದಲ್ಲೂ ಸದ್ದು ಮಾಡುತ್ತಿದೆ.

ಮಂಡ್ಯ(ಆ.31): ಸಕ್ಕರೆ ನಾಡು ಮಂಡ್ಯ ಒಂದೊಲ್ಲೊಂದು ವಿಷಯದಲ್ಲಿ ಸದಾ ಸದ್ದು ಮಾಡುತ್ತಲೇ ಇರುತ್ತದೆ. ಕಲೆ, ಸಾಹಿತ್ಯ, ಸಿನಿಮಾ, ರಾಜಕೀಯ ಸೇರಿದಂತೆ ಹತ್ತಾರು ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿದ್ದು, ಇದೀಗ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವ್ರ ಮೂಲಕ ನ್ಯಾಯಾಂಗ ಕ್ಷೇತ್ರದಲ್ಲೂ ಸದ್ದು ಮಾಡುತ್ತಿದೆ.

ಹೌದು, ಮೊನ್ನೆಯಷ್ಟೇ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡ ಬಿ.ವಿ.ನಾಗರತ್ನ ಅವ್ರು ಮೂಲತಃ ಮಂಡ್ಯದವರು. ಪಾಂಡವಪರ ತಾಲೂಕಿನ ಇಂಗಲಗುಪ್ಪೆ ಗ್ರಾಮದವರಾದ ನಾಗರತ್ನ ಅವ್ರ ತಂದೆ ಇ.ಎಸ್.ವೆಂಕಟರಾಮಯ್ಯ ಕೂಡಾ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು. ಈಗ ಮಗಳು ಕೂಡ ಸುಪ್ರೀಂ ಕೋರ್ಟ್ ಜಡ್ಜ್ ಆಗುವ  ಮೂಲಕ ತಂದೆ, ಮಗಳು ಇಬ್ಬರೂ ಸರ್ವೋಚ್ಛ ನ್ಯಾಯಾಲಯದಲ್ಲಿ ಹುದ್ದೆ ಅಲಂಕರಿಸಿದ ಕೀರ್ತಿಗೆ ಪಾತ್ರವಾಗಿದ್ದಾರೆ.

ನ್ಯಾಯಮೂರ್ತಿ ನಾಗರತ್ನ ಅವ್ರ ಪದೋನ್ನತಿ ಮೂಲಕ ಸಕ್ಕರೆ ನಾಡಿನ ಹಿರಿಮೆ ಮತ್ತಷ್ಟು ಹೆಚ್ಚಾಗಿದೆ. ಕೆಲವೇ ವರ್ಷದಲ್ಲಿ ತಂದೆ-ಮಗಳು ಸಿಜೆಐ ಹುದ್ದೆಗೇರಿದ ಇತಿಹಾಸ  ನಿರ್ಮಾಣವಾಗಲಿದ್ದು, ಅದರೊಂದಿಗೆ ದೇಶದ ಮೊದಲ ಮಹಿಳಾ ಸಿಜೆಐ ನೀಡಿದ ಜಿಲ್ಲೆ ಎಂಬ ಕೀರ್ತಿ ಮಂಡ್ಯದ್ದಾಗಲಿದೆ. ನಾಗರತ್ನ ಅವರ ಕುರಿತಾದ ಮತ್ತಷ್ಟು ವಿವರ ಇಲ್ಲಿದೆ ನೋಡಿ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?