ಮೋದಿ ಜೊತೆ ಕುಸ್ತಿ,ಉಗ್ರರ ದೋಸ್ತಿ, ಖಲಿಸ್ತಾನ ತಾಳಕ್ಕೆ ತಕ್ಕಂತೆ ಕುಣಿಯವುದೇ ಕೆನಡಾದ ಹೊಸ ನೀತಿ!

ಮೋದಿ ಜೊತೆ ಕುಸ್ತಿ,ಉಗ್ರರ ದೋಸ್ತಿ, ಖಲಿಸ್ತಾನ ತಾಳಕ್ಕೆ ತಕ್ಕಂತೆ ಕುಣಿಯವುದೇ ಕೆನಡಾದ ಹೊಸ ನೀತಿ!

Published : Sep 20, 2023, 02:02 PM IST

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಕುಸ್ತಿ.. ಭಾರತವನ್ನ ಛಿದ್ರಗೊಳಿಸೋಕೆ ಹೊಂಚು ಹಾಕಿರೋ ಉಗ್ರರ ದೋಸ್ತಿ.. ಇದು ಮತ್ತೇನೂ ಅಲ್ಲ, ಕೆನಡಾದ ಹೊಚ್ಚ ಹೊಸ ನೀತಿ.. ಉಗ್ರಗಾಮಿಯ ಕೊಲೆ ಕೊಂದು ತಿಂದಿತಾ ಇಂಡೋ-ಕೆನಡಾ ಸಂಬಂಧ?

ಜಗತ್ತಿನ ಬಹುತೇಕ ದೇಶಗಳು, ಭಾರತದ ಜೊತೆ ಮೈತ್ರಿ ಮಾಡಿಕೊಳ್ಳಲು ಹಾತೊರೆಯುತ್ತಿದೆ. ಆದರೆ ಕೆನಡಾ ಮಾತ್ರ, ನನಗೆ ಭಾರತದ ವಿರುದ್ದ ಹೆಜ್ಜೆ ಹೆಜ್ಜೆಗೂ ದ್ವೇಷ ವ್ಯಕ್ತಪಡಿಸುತ್ತಿದೆ. ಕೆನಡಾದಲ್ಲಿನ ಉಗ್ರಸಂಘಟನೆ ಖಲಿಸ್ತಾನದ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಸಾವಿನ ಹಿಂದೆ ಭಾರತ ಸರ್ಕಾರದ ಕೈವಾಡವಿದೆ ಅನ್ನೋ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಕೆನಡಾದಲ್ಲಾದ ಕೊಲೆಗೆ ಭಾರತವೇ ಹೊಣೆ ಅನ್ನೋ ಘೋರ-ಗಂಭೀರ ಆರೋಪ ಮಾಡಿದೆ. ಭಾರತ ಹಾಗೂ ಕೆನಡಾ ನಡುವಿನ ಸಂಬಂಧಕ್ಕೆ ಕತ್ತರಿ ಹಾಕಿರುವ ಹರ್ದೀಪ್ ಸಿಂಗ್ ನಿಜ್ಜರ್ ಕೊಲೆ ಹಾಗೂ ಖಲಿಸ್ತಾನ ಪ್ರತಿಭಟನೆ ಹಿಂದಿನ ಅಸಲಿಯತ್ತೇನು?

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more