Annamalai: ಅಣ್ಣಾಮಲೈ ಮೋಡಿಗೆ ಒಲಿಯುತ್ತಾ ಗೆಲುವು? ಕನ್ನಡದ ಸಿಂಗಂ ಮೇಲೆ ಮೋದಿಗೆಷ್ಟು ನಂಬಿಕೆ..?

Annamalai: ಅಣ್ಣಾಮಲೈ ಮೋಡಿಗೆ ಒಲಿಯುತ್ತಾ ಗೆಲುವು? ಕನ್ನಡದ ಸಿಂಗಂ ಮೇಲೆ ಮೋದಿಗೆಷ್ಟು ನಂಬಿಕೆ..?

Published : Feb 29, 2024, 05:30 PM ISTUpdated : Feb 29, 2024, 05:44 PM IST

ಕೇಸರಿ ಪಡೆಯ ಪಾಲಾಗುತ್ತಾ ಮತ್ತೊಂದು ದಕ್ಷಿಣ ರಾಜ್ಯ..?
ಅಚ್ಚರಿಯ ಫಲಿತಾಂಶಕ್ಕೆ ಸಾಕ್ಷಿಯಾಗುತ್ತಾ ತಮಿಳುನಾಡು..?
ಯಾತ್ರೆ ಬಳಿಕ ಬದಲಾಗಲಿದೆಯಾ ತಮಿಳುನಾಡು ಚಿತ್ರಣ..?

ದೇಶದಲ್ಲಿರೋದು ಎರಡು ಪ್ರಮುಖ ರಾಷ್ಟ್ರೀಯ ಪಕ್ಷಗಳು. ಒಂದು ಕಾಂಗ್ರೆಸ್(Congress) ಮತ್ತೊಂದು ಬಿಜೆಪಿ(BJP). ಈ ಎರಡೂ ಪಕ್ಷಗಳಿಗೂ ಭದ್ರವಾದ ನೆಲೆ ಅಂತ ಇರೋದು, ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಮಾತ್ರ. ದಕ್ಷಿಣ ಭಾರತದಲ್ಲಿ, ಕರ್ನಾಟಕ ಒಂದೊಳಿದು ಮತ್ತೆಲ್ಲೂ ಕಾಂಗ್ರೆಸ್ ಅಥವಾ ಬಿಜೆಪಿಗೆ ಭದ್ರವಾದ ಕೋಟೆ ಅಂತ ಇಲ್ಲ. ಅದರಲ್ಲೂ, ಕಾಂಗ್ರೆಸ್ ತೆಲಂಗಾಣದಲ್ಲಿ ಸರ್ಕಾರ ರಚಿಸಿದೆ. ಕರ್ನಾಟಕದಲ್ಲಿ ಆಳ್ವಿಕೆ ಮಾಡ್ತಾ ಇದೆ. ಬಟ್ ಬಿಜೆಪಿಗೆ ಕರ್ನಾಟಕ ಒಂದುಳಿದು, ಕೇರಳ, ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡು, ಇಲ್ಲೆಲ್ಲೂ ಸುಭದ್ರವಾದ ಕೋಟೆ ಕಟ್ಟಿಕೊಳ್ಳೋದಕ್ಕೆ ಸಾಧ್ಯವೇ ಆಗಿಲ್ಲ. ತಮಿಳುನಾಡಿನ(Tamilnadu) ದುರಂತ ಅಂದ್ರೆ, 2016ರಲ್ಲಿ ಜಯಲಲಿತಾ ಅವರು ಅಸುನೀಗಿದ್ರು. ಆ ಗಾಯವಿನ್ನೂ ಹಸಿಯಾಗಿದ್ದಾಗಲೇ, ಎರಡೇ ವರ್ಷಕ್ಕೆ, ಕರುಣಾನಿಧಿ ಅವರೂ ವಿಧಿವಶರಾದ್ರು. ಆದ್ರೆ, ಈ ಇಬ್ಬರ ಆರ್ಭಟ ಹೇಗಿತ್ತು ಅಂದ್ರೆ, ಜನಕ್ಕೆ ಮುಖ್ಯಮಂತ್ರಿಯಗಿ ಈ ಇಬ್ಬರನ್ನಲ್ಲದೆ ಮತ್ಯಾರನ್ನ ಊಹಿಸಿಕೊಳ್ಳೋದೂ ಕಷ್ಟವಾಗಿತ್ತು. ಪರಿಸ್ಥಿತಿ ಹೋಗಿದ್ದಾಗಲೇ, ಆ ಕಡೆ ಜಯಲಲಿತಾ(J. Jayalalithaa) ಅವರಿದ್ದ ಆಲ್ ಇಂಡಿಯಾ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷ ಹಾಗೂ  ಕರುಣಾನಿಧಿಯವರ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷಗಳ ಒಳಗೂ ಕಂಪನ ಉಂಟಾಗಿತ್ತು. ರಾಜಕೀಯದ ರಣರಂಗ ಶುರುವಾಯ್ತು.

ಇದನ್ನೂ ವೀಕ್ಷಿಸಿ:  ಅತ್ತೆಯನ್ನ ಮುಗಿಸಿ ಸೆಲೆಬ್ರೇಷನ್‌ಗೆ ಗೋವಾಗೆ ಹೋದ..! ವಾರದ ನಂತರ ಸಿಕ್ಕಿತ್ತು ತಲೆ ಬುರುಡೆ..!

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more