Annamalai: ಅಣ್ಣಾಮಲೈ ಮೋಡಿಗೆ ಒಲಿಯುತ್ತಾ ಗೆಲುವು? ಕನ್ನಡದ ಸಿಂಗಂ ಮೇಲೆ ಮೋದಿಗೆಷ್ಟು ನಂಬಿಕೆ..?

Annamalai: ಅಣ್ಣಾಮಲೈ ಮೋಡಿಗೆ ಒಲಿಯುತ್ತಾ ಗೆಲುವು? ಕನ್ನಡದ ಸಿಂಗಂ ಮೇಲೆ ಮೋದಿಗೆಷ್ಟು ನಂಬಿಕೆ..?

Published : Feb 29, 2024, 05:30 PM ISTUpdated : Feb 29, 2024, 05:44 PM IST

ಕೇಸರಿ ಪಡೆಯ ಪಾಲಾಗುತ್ತಾ ಮತ್ತೊಂದು ದಕ್ಷಿಣ ರಾಜ್ಯ..?
ಅಚ್ಚರಿಯ ಫಲಿತಾಂಶಕ್ಕೆ ಸಾಕ್ಷಿಯಾಗುತ್ತಾ ತಮಿಳುನಾಡು..?
ಯಾತ್ರೆ ಬಳಿಕ ಬದಲಾಗಲಿದೆಯಾ ತಮಿಳುನಾಡು ಚಿತ್ರಣ..?

ದೇಶದಲ್ಲಿರೋದು ಎರಡು ಪ್ರಮುಖ ರಾಷ್ಟ್ರೀಯ ಪಕ್ಷಗಳು. ಒಂದು ಕಾಂಗ್ರೆಸ್(Congress) ಮತ್ತೊಂದು ಬಿಜೆಪಿ(BJP). ಈ ಎರಡೂ ಪಕ್ಷಗಳಿಗೂ ಭದ್ರವಾದ ನೆಲೆ ಅಂತ ಇರೋದು, ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಮಾತ್ರ. ದಕ್ಷಿಣ ಭಾರತದಲ್ಲಿ, ಕರ್ನಾಟಕ ಒಂದೊಳಿದು ಮತ್ತೆಲ್ಲೂ ಕಾಂಗ್ರೆಸ್ ಅಥವಾ ಬಿಜೆಪಿಗೆ ಭದ್ರವಾದ ಕೋಟೆ ಅಂತ ಇಲ್ಲ. ಅದರಲ್ಲೂ, ಕಾಂಗ್ರೆಸ್ ತೆಲಂಗಾಣದಲ್ಲಿ ಸರ್ಕಾರ ರಚಿಸಿದೆ. ಕರ್ನಾಟಕದಲ್ಲಿ ಆಳ್ವಿಕೆ ಮಾಡ್ತಾ ಇದೆ. ಬಟ್ ಬಿಜೆಪಿಗೆ ಕರ್ನಾಟಕ ಒಂದುಳಿದು, ಕೇರಳ, ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡು, ಇಲ್ಲೆಲ್ಲೂ ಸುಭದ್ರವಾದ ಕೋಟೆ ಕಟ್ಟಿಕೊಳ್ಳೋದಕ್ಕೆ ಸಾಧ್ಯವೇ ಆಗಿಲ್ಲ. ತಮಿಳುನಾಡಿನ(Tamilnadu) ದುರಂತ ಅಂದ್ರೆ, 2016ರಲ್ಲಿ ಜಯಲಲಿತಾ ಅವರು ಅಸುನೀಗಿದ್ರು. ಆ ಗಾಯವಿನ್ನೂ ಹಸಿಯಾಗಿದ್ದಾಗಲೇ, ಎರಡೇ ವರ್ಷಕ್ಕೆ, ಕರುಣಾನಿಧಿ ಅವರೂ ವಿಧಿವಶರಾದ್ರು. ಆದ್ರೆ, ಈ ಇಬ್ಬರ ಆರ್ಭಟ ಹೇಗಿತ್ತು ಅಂದ್ರೆ, ಜನಕ್ಕೆ ಮುಖ್ಯಮಂತ್ರಿಯಗಿ ಈ ಇಬ್ಬರನ್ನಲ್ಲದೆ ಮತ್ಯಾರನ್ನ ಊಹಿಸಿಕೊಳ್ಳೋದೂ ಕಷ್ಟವಾಗಿತ್ತು. ಪರಿಸ್ಥಿತಿ ಹೋಗಿದ್ದಾಗಲೇ, ಆ ಕಡೆ ಜಯಲಲಿತಾ(J. Jayalalithaa) ಅವರಿದ್ದ ಆಲ್ ಇಂಡಿಯಾ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷ ಹಾಗೂ  ಕರುಣಾನಿಧಿಯವರ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷಗಳ ಒಳಗೂ ಕಂಪನ ಉಂಟಾಗಿತ್ತು. ರಾಜಕೀಯದ ರಣರಂಗ ಶುರುವಾಯ್ತು.

ಇದನ್ನೂ ವೀಕ್ಷಿಸಿ:  ಅತ್ತೆಯನ್ನ ಮುಗಿಸಿ ಸೆಲೆಬ್ರೇಷನ್‌ಗೆ ಗೋವಾಗೆ ಹೋದ..! ವಾರದ ನಂತರ ಸಿಕ್ಕಿತ್ತು ತಲೆ ಬುರುಡೆ..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more