Annamalai: ಅಣ್ಣಾಮಲೈ ಮೋಡಿಗೆ ಒಲಿಯುತ್ತಾ ಗೆಲುವು? ಕನ್ನಡದ ಸಿಂಗಂ ಮೇಲೆ ಮೋದಿಗೆಷ್ಟು ನಂಬಿಕೆ..?

Annamalai: ಅಣ್ಣಾಮಲೈ ಮೋಡಿಗೆ ಒಲಿಯುತ್ತಾ ಗೆಲುವು? ಕನ್ನಡದ ಸಿಂಗಂ ಮೇಲೆ ಮೋದಿಗೆಷ್ಟು ನಂಬಿಕೆ..?

Published : Feb 29, 2024, 05:30 PM ISTUpdated : Feb 29, 2024, 05:44 PM IST

ಕೇಸರಿ ಪಡೆಯ ಪಾಲಾಗುತ್ತಾ ಮತ್ತೊಂದು ದಕ್ಷಿಣ ರಾಜ್ಯ..?
ಅಚ್ಚರಿಯ ಫಲಿತಾಂಶಕ್ಕೆ ಸಾಕ್ಷಿಯಾಗುತ್ತಾ ತಮಿಳುನಾಡು..?
ಯಾತ್ರೆ ಬಳಿಕ ಬದಲಾಗಲಿದೆಯಾ ತಮಿಳುನಾಡು ಚಿತ್ರಣ..?

ದೇಶದಲ್ಲಿರೋದು ಎರಡು ಪ್ರಮುಖ ರಾಷ್ಟ್ರೀಯ ಪಕ್ಷಗಳು. ಒಂದು ಕಾಂಗ್ರೆಸ್(Congress) ಮತ್ತೊಂದು ಬಿಜೆಪಿ(BJP). ಈ ಎರಡೂ ಪಕ್ಷಗಳಿಗೂ ಭದ್ರವಾದ ನೆಲೆ ಅಂತ ಇರೋದು, ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಮಾತ್ರ. ದಕ್ಷಿಣ ಭಾರತದಲ್ಲಿ, ಕರ್ನಾಟಕ ಒಂದೊಳಿದು ಮತ್ತೆಲ್ಲೂ ಕಾಂಗ್ರೆಸ್ ಅಥವಾ ಬಿಜೆಪಿಗೆ ಭದ್ರವಾದ ಕೋಟೆ ಅಂತ ಇಲ್ಲ. ಅದರಲ್ಲೂ, ಕಾಂಗ್ರೆಸ್ ತೆಲಂಗಾಣದಲ್ಲಿ ಸರ್ಕಾರ ರಚಿಸಿದೆ. ಕರ್ನಾಟಕದಲ್ಲಿ ಆಳ್ವಿಕೆ ಮಾಡ್ತಾ ಇದೆ. ಬಟ್ ಬಿಜೆಪಿಗೆ ಕರ್ನಾಟಕ ಒಂದುಳಿದು, ಕೇರಳ, ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡು, ಇಲ್ಲೆಲ್ಲೂ ಸುಭದ್ರವಾದ ಕೋಟೆ ಕಟ್ಟಿಕೊಳ್ಳೋದಕ್ಕೆ ಸಾಧ್ಯವೇ ಆಗಿಲ್ಲ. ತಮಿಳುನಾಡಿನ(Tamilnadu) ದುರಂತ ಅಂದ್ರೆ, 2016ರಲ್ಲಿ ಜಯಲಲಿತಾ ಅವರು ಅಸುನೀಗಿದ್ರು. ಆ ಗಾಯವಿನ್ನೂ ಹಸಿಯಾಗಿದ್ದಾಗಲೇ, ಎರಡೇ ವರ್ಷಕ್ಕೆ, ಕರುಣಾನಿಧಿ ಅವರೂ ವಿಧಿವಶರಾದ್ರು. ಆದ್ರೆ, ಈ ಇಬ್ಬರ ಆರ್ಭಟ ಹೇಗಿತ್ತು ಅಂದ್ರೆ, ಜನಕ್ಕೆ ಮುಖ್ಯಮಂತ್ರಿಯಗಿ ಈ ಇಬ್ಬರನ್ನಲ್ಲದೆ ಮತ್ಯಾರನ್ನ ಊಹಿಸಿಕೊಳ್ಳೋದೂ ಕಷ್ಟವಾಗಿತ್ತು. ಪರಿಸ್ಥಿತಿ ಹೋಗಿದ್ದಾಗಲೇ, ಆ ಕಡೆ ಜಯಲಲಿತಾ(J. Jayalalithaa) ಅವರಿದ್ದ ಆಲ್ ಇಂಡಿಯಾ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷ ಹಾಗೂ  ಕರುಣಾನಿಧಿಯವರ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷಗಳ ಒಳಗೂ ಕಂಪನ ಉಂಟಾಗಿತ್ತು. ರಾಜಕೀಯದ ರಣರಂಗ ಶುರುವಾಯ್ತು.

ಇದನ್ನೂ ವೀಕ್ಷಿಸಿ:  ಅತ್ತೆಯನ್ನ ಮುಗಿಸಿ ಸೆಲೆಬ್ರೇಷನ್‌ಗೆ ಗೋವಾಗೆ ಹೋದ..! ವಾರದ ನಂತರ ಸಿಕ್ಕಿತ್ತು ತಲೆ ಬುರುಡೆ..!

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more