Katchatheevu Island Controversy: ಭಾರತದ ಭಾಗವಾಗಿದ್ದ ಕಚ್ಚತೀವು ಲಂಕಾ ಪಾಲಾಗಿದ್ದು ಹೇಗೆ..? ಏನಿದು ವಿವಾದ ?

Katchatheevu Island Controversy: ಭಾರತದ ಭಾಗವಾಗಿದ್ದ ಕಚ್ಚತೀವು ಲಂಕಾ ಪಾಲಾಗಿದ್ದು ಹೇಗೆ..? ಏನಿದು ವಿವಾದ ?

Published : Apr 02, 2024, 05:02 PM IST

1974ರಲ್ಲಿ ಭಾರತ ದ್ವೀಪವನ್ನು ಲಂಕಾಗೆ ಬಿಟ್ಟು ಕೊಟ್ಟ ಭಾರತ
ತಮಿಳುನಾಡನ ಮೇಲೆ ಪ್ರಧಾನಿ ಮೋದಿಗೆ ಹೆಚ್ಚಿದ ವಿಶೇಷ ಪ್ರೀತಿ
ತಮಿಳುನಾಡಲ್ಲಿ ಕಮಲ ಕೋಟೆ ಕಟ್ಟುವ ಹುಮ್ಮಸ್ಸಿನಲ್ಲಿ ಮೋದಿ 

ಭಾರತಕ್ಕೆ ಸೇರಿದ್ದ ಕಚ್ಚತೀವು ದ್ವೀಪವನ್ನು ಎಪ್ಪತ್ತರ ದಶಕದಲ್ಲಿ ಶ್ರೀಲಂಕಾಗೆ(Srilanka) ಬಿಟ್ಟುಕೊಟ್ಟಿರುವ ವಿಚಾರ ಈಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಪ್ರಧಾನಿ ನರೇಂದ್ರ ಮೋದಿ(Narendra Modi) ಸೇರಿದಂತೆ ಬಿಜೆಪಿಯ(BJP) ನಾಯಕರು ಈ ವಿಷಯದಲ್ಲಿ ಕಾಂಗ್ರೆಸ್(Congress) ವಿರುದ್ಧ ಹರಿಹಾಯುತ್ತಿದ್ದಾರೆ. ಎಲೆಕ್ಷನ್ ಸಂದರ್ಭದಲ್ಲಿ ಎದ್ದಿರುವು ಈ ವಿವಾದ ನ್ಯಾಷನಲ್ ಕಾಂಗ್ರೆಸ್ ಪಕ್ಷಕ್ಕೆ ನುಂಗಲಾರದ ತುತ್ತಾಗಿದೆ. ಈ ಕಚ್ಚತೀವು ದ್ವೀಪದ(Kachchatheevu) ಹೆಸರನ್ನು ನಾವು ಇಲ್ಲಿತನಕ ಕೇಳಿಯೇ ಇರಲಿಲ್ಲ. ಯಾಕೆಂದ್ರೆ, 70ರ ದಶಕದ ಸರ್ಕಾರ ಭಾರತದ ಇತಿಹಾಸ ಪುಸ್ತಕದಿಂದಲೇ ಕಚ್ಚತೀವು ದ್ವೀಪದ ಹೆಸರನ್ನು ಅಳಿಸಿ ಹಾಕಿತ್ತು. ಹೀಗಾಗಿ ಇಲ್ಲಿವರೆಗೂ ನಮಗ್ಯಾರಿಗೂ ಈ ದ್ವೀಪದ  ಪರಿಚಯವೂ ಇರಲಿಲ್ಲ. ಆದ್ರೆ, ಈಗ ಈ ದ್ವೀಪದ ಕುರಿತು ದೇಶದಲ್ಲಿ ದೊಡ್ಡ ವಿವಾದ ಶುರುವಾಗಿದೆ. ಎಲೆಕ್ಷನ್‌ನ ಈ ಸಂದರ್ಭದಲ್ಲಿ ಈ ವಿವಾದ ಬಿಜೆಪಿಗೆ ಅಸ್ತ್ರದಂತಾದ್ರೆ. ಕಾಂಗ್ರೆಸ್ ಪಕ್ಷಕ್ಕೆ ನುಂಗಲಾರದ ಬಿಸಿ ತುಪ್ಪವಾಗಿದೆ. ಕಚ್ಚತೀವು ಎಂಬ ಹೆಸರಿನ ಈ ದ್ವೀಪ ಭಾರತ ಮತ್ತು ಶ್ರೀಲಂಕಾ ಮಧ್ಯೆದಲ್ಲಿದೆ. ಶ್ರೀಲಂಕಾದ ನೆಡುತೀವು ಮತ್ತು ಭಾರತದ ರಾಮೇಶ್ವರಂ ನಡುವಿನ ಸಮುದ್ರ ಭಾಗದಲ್ಲಿ ಈ ದ್ವೀಪವಿದೆ.

ಇದನ್ನೂ ವೀಕ್ಷಿಸಿ:  Amit Shah calls Eshwarappa: ಬಂಡಾಯ ಸ್ಪರ್ಧೆ ಬೇಡ, ಬೇಡಿಕೆ ಈಡೇರಿಸೋಣ ಎಂದಿರುವ ಅಮಿತ್‌ ಶಾ : ಈಶ್ವರಪ್ಪ

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more