ರಾಷ್ಟ್ರ ರಾಜಕೀಯದಲ್ಲಿ ಕಾಂಗ್ರೆಸ್‌ಗೆ ಶಾಕ್ ಮೇಲೆ ಶಾಕ್: ಬಿಜೆಪಿಯತ್ತ ಮಧ್ಯಪ್ರದೇಶ ಮಾಜಿ ಸಿಎಂ ಕಮಲನಾಥ್ ?

ರಾಷ್ಟ್ರ ರಾಜಕೀಯದಲ್ಲಿ ಕಾಂಗ್ರೆಸ್‌ಗೆ ಶಾಕ್ ಮೇಲೆ ಶಾಕ್: ಬಿಜೆಪಿಯತ್ತ ಮಧ್ಯಪ್ರದೇಶ ಮಾಜಿ ಸಿಎಂ ಕಮಲನಾಥ್ ?

Published : Feb 18, 2024, 02:40 PM IST

ನಾಳೆ ಬಿಜೆಪಿ 2 ಪ್ರಮುಖ ನಿರ್ಣಯ ಕೈಗೊಳ್ಳುವ ಸಾಧ್ಯತೆ..!
ಪ್ರತಿ ರಾಜ್ಯಗಳ ನಾಯಕರೊಂದಿಗೆ ಕುಲಂಕುಶವಾಗಿ ಚರ್ಚೆ!
ಮೈತ್ರಿ ಪಕ್ಷಗಳೊಂದಿಗೆ ಆಗುವ ನಷ್ಟ- ಲಾಭದ ಮಾತುಕತೆ!

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ(Loksabha) 400ಕ್ಕೂ ಹೆಚ್ಚು ಸ್ಥಾನ ಗೆಲ್ಲಲೇಬೇಕೆಂದು ಅಬ್ ಕಿ ಬಾರ್.. ಚಾರ್ ಸೌ ಫಾರ್ ಎಂದು ಘೋಷಣೆ ಮೊಳಗಿಸುತ್ತಿದೆ. ಅದರ ಭಾಗವಾಗಿ ದೆಹಲಿಯ(Delhi) ಭಾರತ್ ಮಂಟಪಂನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ(BJP National Executive meeting) ಹಮ್ಮಿಕೊಂಡಿದೆ. ಬರೋಬ್ಬರಿ 11 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದು, ಲೋಕಸಭೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಲೂ ರಣತಂತ್ರ ಹೆಣೆಯುತ್ತಿದೆ. ಅಲ್ಲದೇ ಶನಿವಾರ ಮಂಗಳೂರಿನಲ್ಲಿ(Mangalore) ಲೋಕಸಭಾ ಸಮರಕ್ಕೆ ಕಾಂಗ್ರೆಸ್‌(Congress) ಕಹಳೆ ಮೊಳಗಿಸಿದ್ರೆ. ಅತ್ತ ಮಧ್ಯ ಪ್ರದೇಶದಲ್ಲಿ ಕಮಲನಾಥ್ ಬಿಜೆಪಿ ಸೇರ್ತಾರೆ ಸುದ್ದಿ ಸಂಚಲನ ಮೂಡಿಸಿದೆ. ಒಂದೆಡೆ ಇಂಡಿಯಾ ಮೈತ್ರಿಕೂಟದ ನಾಯಕರು. ಇನ್ನೊಂದೆಡೆ ಸ್ವಪಕ್ಷೀಯರ ಪಕ್ಷಾಂತರದಿಂದ ಕಾಂಗ್ರೆಸ್ ಕಂಗಾಲಾಗ್ತಿದೆ. 

ಇದನ್ನೂ ವೀಕ್ಷಿಸಿ: Mani Shankar Aiyar on Pakistan: ಪಾಕಿಸ್ತಾನವನ್ನು ಹೊಗಳಿ.. ಮೋದಿಯನ್ನು ತೆಗಳಿದ ವಿವಾದ ಪುರುಷ..!

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more