ರಾಷ್ಟ್ರ ರಾಜಕೀಯದಲ್ಲಿ ಕಾಂಗ್ರೆಸ್‌ಗೆ ಶಾಕ್ ಮೇಲೆ ಶಾಕ್: ಬಿಜೆಪಿಯತ್ತ ಮಧ್ಯಪ್ರದೇಶ ಮಾಜಿ ಸಿಎಂ ಕಮಲನಾಥ್ ?

ರಾಷ್ಟ್ರ ರಾಜಕೀಯದಲ್ಲಿ ಕಾಂಗ್ರೆಸ್‌ಗೆ ಶಾಕ್ ಮೇಲೆ ಶಾಕ್: ಬಿಜೆಪಿಯತ್ತ ಮಧ್ಯಪ್ರದೇಶ ಮಾಜಿ ಸಿಎಂ ಕಮಲನಾಥ್ ?

Published : Feb 18, 2024, 02:40 PM IST

ನಾಳೆ ಬಿಜೆಪಿ 2 ಪ್ರಮುಖ ನಿರ್ಣಯ ಕೈಗೊಳ್ಳುವ ಸಾಧ್ಯತೆ..!
ಪ್ರತಿ ರಾಜ್ಯಗಳ ನಾಯಕರೊಂದಿಗೆ ಕುಲಂಕುಶವಾಗಿ ಚರ್ಚೆ!
ಮೈತ್ರಿ ಪಕ್ಷಗಳೊಂದಿಗೆ ಆಗುವ ನಷ್ಟ- ಲಾಭದ ಮಾತುಕತೆ!

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ(Loksabha) 400ಕ್ಕೂ ಹೆಚ್ಚು ಸ್ಥಾನ ಗೆಲ್ಲಲೇಬೇಕೆಂದು ಅಬ್ ಕಿ ಬಾರ್.. ಚಾರ್ ಸೌ ಫಾರ್ ಎಂದು ಘೋಷಣೆ ಮೊಳಗಿಸುತ್ತಿದೆ. ಅದರ ಭಾಗವಾಗಿ ದೆಹಲಿಯ(Delhi) ಭಾರತ್ ಮಂಟಪಂನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ(BJP National Executive meeting) ಹಮ್ಮಿಕೊಂಡಿದೆ. ಬರೋಬ್ಬರಿ 11 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದು, ಲೋಕಸಭೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಲೂ ರಣತಂತ್ರ ಹೆಣೆಯುತ್ತಿದೆ. ಅಲ್ಲದೇ ಶನಿವಾರ ಮಂಗಳೂರಿನಲ್ಲಿ(Mangalore) ಲೋಕಸಭಾ ಸಮರಕ್ಕೆ ಕಾಂಗ್ರೆಸ್‌(Congress) ಕಹಳೆ ಮೊಳಗಿಸಿದ್ರೆ. ಅತ್ತ ಮಧ್ಯ ಪ್ರದೇಶದಲ್ಲಿ ಕಮಲನಾಥ್ ಬಿಜೆಪಿ ಸೇರ್ತಾರೆ ಸುದ್ದಿ ಸಂಚಲನ ಮೂಡಿಸಿದೆ. ಒಂದೆಡೆ ಇಂಡಿಯಾ ಮೈತ್ರಿಕೂಟದ ನಾಯಕರು. ಇನ್ನೊಂದೆಡೆ ಸ್ವಪಕ್ಷೀಯರ ಪಕ್ಷಾಂತರದಿಂದ ಕಾಂಗ್ರೆಸ್ ಕಂಗಾಲಾಗ್ತಿದೆ. 

ಇದನ್ನೂ ವೀಕ್ಷಿಸಿ: Mani Shankar Aiyar on Pakistan: ಪಾಕಿಸ್ತಾನವನ್ನು ಹೊಗಳಿ.. ಮೋದಿಯನ್ನು ತೆಗಳಿದ ವಿವಾದ ಪುರುಷ..!

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more