7 ಜನರಿಗೆ ಬದುಕು ಕೊಟ್ಟು ಉಸಿರು ನಿಲ್ಲಿಸಿದ ಸಂಚಾರಿ ವಿಜಯ್!

7 ಜನರಿಗೆ ಬದುಕು ಕೊಟ್ಟು ಉಸಿರು ನಿಲ್ಲಿಸಿದ ಸಂಚಾರಿ ವಿಜಯ್!

Published : Jun 15, 2021, 11:10 PM IST

ಬೈಕ್ ಅಪಘಾತದಿಂದ  ನಟ ಸಂಚಾರಿ ವಿಜಯ್ ನಿಧನರಾಗಿದ್ದಾರೆ. ಮೆದುಳು ನಿಷ್ಕ್ರೀಯಗೊಂಡ ಕಾರಣ ಅಂಗಾಂಗ ದಾನ ಮಾಡಾಲಾಗಿತ್ತು. ಈ ಪ್ರಕ್ರಿಯೆಯಲ್ಲಿ ಸಂಚಾರಿ ವಿಜಯ್ ಕೊನೆಯುಸಿರೆಳೆದಿದ್ದಾರೆ. ಸಂಚಾರಿ ವಿಜಯ್ ಹೆಲ್ಮೆಟ್ ಧರಿಸಿದ್ದರೆ ಬದುಕುಳಿಯುತ್ತಿದ್ದರು. ಕಾರಣ ಅವರ ಮೆದುಳು ಹೊರತು ಪಡಿಸಿದರೆ ಉಳಿದೆಲ್ಲಾ ಅಂಗಾಂಗ ಕಾರ್ಯನಿರ್ವಹಿಸುತ್ತಿತ್ತು. ತಮ್ಮ ಹುಟ್ಟೂರಿನಲ್ಲಿ ಸಂಚಾರಿ ಅಂತ್ಯಕ್ರಿಯೆ ನೆರವೇರಿದೆ. ಇನ್ನು ರಾಜ್ಯ ಸಾರಿಗೆ ನೌಕರರ ಸಂಘದೊಳಗೆ ಭಿನ್ನಮತ, ರಾಜ್ಯ ಸರ್ಕಾರದಲ್ಲೂ ಅಸಮಾಧಾನದ ಹೊಗೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಬೆಂಗಳೂರು(ಜೂ.15) ಬೈಕ್ ಅಪಘಾತದಿಂದ  ನಟ ಸಂಚಾರಿ ವಿಜಯ್ ನಿಧನರಾಗಿದ್ದಾರೆ. ಮೆದುಳು ನಿಷ್ಕ್ರೀಯಗೊಂಡ ಕಾರಣ ಅಂಗಾಂಗ ದಾನ ಮಾಡಾಲಾಗಿತ್ತು. ಈ ಪ್ರಕ್ರಿಯೆಯಲ್ಲಿ ಸಂಚಾರಿ ವಿಜಯ್ ಕೊನೆಯುಸಿರೆಳೆದಿದ್ದಾರೆ. ಸಂಚಾರಿ ವಿಜಯ್ ಹೆಲ್ಮೆಟ್ ಧರಿಸಿದ್ದರೆ ಬದುಕುಳಿಯುತ್ತಿದ್ದರು. ಕಾರಣ ಅವರ ಮೆದುಳು ಹೊರತು ಪಡಿಸಿದರೆ ಉಳಿದೆಲ್ಲಾ ಅಂಗಾಂಗ ಕಾರ್ಯನಿರ್ವಹಿಸುತ್ತಿತ್ತು. ತಮ್ಮ ಹುಟ್ಟೂರಿನಲ್ಲಿ ಸಂಚಾರಿ ಅಂತ್ಯಕ್ರಿಯೆ ನೆರವೇರಿದೆ. ಇನ್ನು ರಾಜ್ಯ ಸಾರಿಗೆ ನೌಕರರ ಸಂಘದೊಳಗೆ ಭಿನ್ನಮತ, ರಾಜ್ಯ ಸರ್ಕಾರದಲ್ಲೂ ಅಸಮಾಧಾನದ ಹೊಗೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!