7 ಜನರಿಗೆ ಬದುಕು ಕೊಟ್ಟು ಉಸಿರು ನಿಲ್ಲಿಸಿದ ಸಂಚಾರಿ ವಿಜಯ್!

7 ಜನರಿಗೆ ಬದುಕು ಕೊಟ್ಟು ಉಸಿರು ನಿಲ್ಲಿಸಿದ ಸಂಚಾರಿ ವಿಜಯ್!

Published : Jun 15, 2021, 11:10 PM IST

ಬೈಕ್ ಅಪಘಾತದಿಂದ  ನಟ ಸಂಚಾರಿ ವಿಜಯ್ ನಿಧನರಾಗಿದ್ದಾರೆ. ಮೆದುಳು ನಿಷ್ಕ್ರೀಯಗೊಂಡ ಕಾರಣ ಅಂಗಾಂಗ ದಾನ ಮಾಡಾಲಾಗಿತ್ತು. ಈ ಪ್ರಕ್ರಿಯೆಯಲ್ಲಿ ಸಂಚಾರಿ ವಿಜಯ್ ಕೊನೆಯುಸಿರೆಳೆದಿದ್ದಾರೆ. ಸಂಚಾರಿ ವಿಜಯ್ ಹೆಲ್ಮೆಟ್ ಧರಿಸಿದ್ದರೆ ಬದುಕುಳಿಯುತ್ತಿದ್ದರು. ಕಾರಣ ಅವರ ಮೆದುಳು ಹೊರತು ಪಡಿಸಿದರೆ ಉಳಿದೆಲ್ಲಾ ಅಂಗಾಂಗ ಕಾರ್ಯನಿರ್ವಹಿಸುತ್ತಿತ್ತು. ತಮ್ಮ ಹುಟ್ಟೂರಿನಲ್ಲಿ ಸಂಚಾರಿ ಅಂತ್ಯಕ್ರಿಯೆ ನೆರವೇರಿದೆ. ಇನ್ನು ರಾಜ್ಯ ಸಾರಿಗೆ ನೌಕರರ ಸಂಘದೊಳಗೆ ಭಿನ್ನಮತ, ರಾಜ್ಯ ಸರ್ಕಾರದಲ್ಲೂ ಅಸಮಾಧಾನದ ಹೊಗೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಬೆಂಗಳೂರು(ಜೂ.15) ಬೈಕ್ ಅಪಘಾತದಿಂದ  ನಟ ಸಂಚಾರಿ ವಿಜಯ್ ನಿಧನರಾಗಿದ್ದಾರೆ. ಮೆದುಳು ನಿಷ್ಕ್ರೀಯಗೊಂಡ ಕಾರಣ ಅಂಗಾಂಗ ದಾನ ಮಾಡಾಲಾಗಿತ್ತು. ಈ ಪ್ರಕ್ರಿಯೆಯಲ್ಲಿ ಸಂಚಾರಿ ವಿಜಯ್ ಕೊನೆಯುಸಿರೆಳೆದಿದ್ದಾರೆ. ಸಂಚಾರಿ ವಿಜಯ್ ಹೆಲ್ಮೆಟ್ ಧರಿಸಿದ್ದರೆ ಬದುಕುಳಿಯುತ್ತಿದ್ದರು. ಕಾರಣ ಅವರ ಮೆದುಳು ಹೊರತು ಪಡಿಸಿದರೆ ಉಳಿದೆಲ್ಲಾ ಅಂಗಾಂಗ ಕಾರ್ಯನಿರ್ವಹಿಸುತ್ತಿತ್ತು. ತಮ್ಮ ಹುಟ್ಟೂರಿನಲ್ಲಿ ಸಂಚಾರಿ ಅಂತ್ಯಕ್ರಿಯೆ ನೆರವೇರಿದೆ. ಇನ್ನು ರಾಜ್ಯ ಸಾರಿಗೆ ನೌಕರರ ಸಂಘದೊಳಗೆ ಭಿನ್ನಮತ, ರಾಜ್ಯ ಸರ್ಕಾರದಲ್ಲೂ ಅಸಮಾಧಾನದ ಹೊಗೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?