ಅಯೋಧ್ಯೆಯಲ್ಲಿ ವಿರಾಜಮಾನನಾಗಲಿದ್ದಾನೆ ಕರುನಾಡ ರಾಮ! ರಾಮದಾಸರ ನೆಲದಲ್ಲಿ ಸಿಕ್ಕಿದ ಶಿಲೆ ಅಯೋಧ್ಯೆ ತಲುಪಿದ್ದು ಹೀಗೆ..

ಅಯೋಧ್ಯೆಯಲ್ಲಿ ವಿರಾಜಮಾನನಾಗಲಿದ್ದಾನೆ ಕರುನಾಡ ರಾಮ! ರಾಮದಾಸರ ನೆಲದಲ್ಲಿ ಸಿಕ್ಕಿದ ಶಿಲೆ ಅಯೋಧ್ಯೆ ತಲುಪಿದ್ದು ಹೀಗೆ..

Published : Jan 16, 2024, 03:50 PM ISTUpdated : Jan 16, 2024, 06:37 PM IST

ಈ ಸ್ಪರ್ಧೆಯಲ್ಲಿ ಕನ್ನಡಿಗ ಮೈಸೂರಿನ ರಾಮಶಿಲ್ಪಿ ಅರುಣ್ ಯೋಗಿರಾಜ್ ಗೆದ್ದದ್ದು ಹೇಗೆ..? ಕನ್ನಡ ಮಣ್ಣಿನ ಶಿಲೆಗೆ ಮಹಾಮನ್ನಣೆ ದೊರೆತಿದ್ದು ಹೇಗೆ ನೋಡಿ..

ರಾಮಲಲ್ಲಾ ವಿಗ್ರಹ ಕೆತ್ತನೆ ಅನ್ನೋದು ಸುಲಭದ ಮಾತಲ್ಲ.. ಆ ಕೆತ್ತನೆಯ ವಿಚಾರದಲ್ಲೇ ದೊಡ್ಡ ಪೈಪೋಟಿ  ಇತ್ತು.. ಮೂರು ಮಂದಿ ಮಧ್ಯೆ ತ್ರಿಕೋನ ಸ್ಪರ್ಧೆ ಇತ್ತು.. ಈ ಸ್ಪರ್ಧೆಯಲ್ಲಿ ಕನ್ನಡಿಗ ಮೈಸೂರಿನ ರಾಮಶಿಲ್ಪಿ ಅರುಣ್ ಯೋಗಿರಾಜ್ ಗೆದ್ದದ್ದು ಹೇಗೆ..? ಕನ್ನಡ ಮಣ್ಣಿನ ಶಿಲೆಗೆ ಮಹಾಮನ್ನಣೆ ದೊರೆತಿದ್ದು ಹೇಗೆ ನೋಡಿ..
 

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!