Jun 18, 2021, 11:25 PM IST
ಬೆಂಗಳೂರು(ಜೂ.18): ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಇಂದು ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಕೆಂಡಾಮಂಡಲವಾಗಿದ್ದಾರೆ. ಹೆಚ್ ವಿಶ್ವನಾಥ್ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ತಕ್ಷಣ ವಜಾ ಮಾಡಲು ಬಿಎಸ್ವೈ ಒತ್ತಾಯಿಸಿದ್ದಾರೆ. ಪರಿಣಾಮ ಈ ನಾಯಕರ ಜೊತೆ ರೇಣುಕಾಚಾರ್ಯಗೂ ನೋಟಿಸ್ ನೀಡಲಾಗಿದೆ. ಕೋರ್ ಕಮಿಟಿ ಸಭೆಯಲ್ಲಿ ಬಿಎಸ್ವೈ ಕೋಪ ತೀವ್ರತೆ ಹೇಗಿತ್ತು? ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿ ನೋಡಿ.