ಕೋರ್ ಕಮಿಟಿ ಸಭೆ; ಅರುಣ್ ಸಿಂಗ್ ಸಮ್ಮುಖದಲ್ಲಿ BSY ಕೆಂಡಾಮಂಡಲ!

ಕೋರ್ ಕಮಿಟಿ ಸಭೆ; ಅರುಣ್ ಸಿಂಗ್ ಸಮ್ಮುಖದಲ್ಲಿ BSY ಕೆಂಡಾಮಂಡಲ!

Published : Jun 18, 2021, 11:25 PM IST

ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಇಂದು ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಕೆಂಡಾಮಂಡಲವಾಗಿದ್ದಾರೆ. ಹೆಚ್ ವಿಶ್ವನಾಥ್ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ತಕ್ಷಣ ವಜಾ ಮಾಡಲು ಬಿಎಸ್‌ವೈ ಒತ್ತಾಯಿಸಿದ್ದಾರೆ. ಪರಿಣಾಮ ಈ ನಾಯಕರ ಜೊತೆ ರೇಣುಕಾಚಾರ್ಯಗೂ ನೋಟಿಸ್ ನೀಡಲಾಗಿದೆ. ಕೋರ್ ಕಮಿಟಿ ಸಭೆಯಲ್ಲಿ ಬಿಎಸ್‌ವೈ ಕೋಪ ತೀವ್ರತೆ ಹೇಗಿತ್ತು? ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿ ನೋಡಿ.

ಬೆಂಗಳೂರು(ಜೂ.18):  ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಇಂದು ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಕೆಂಡಾಮಂಡಲವಾಗಿದ್ದಾರೆ. ಹೆಚ್ ವಿಶ್ವನಾಥ್ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ತಕ್ಷಣ ವಜಾ ಮಾಡಲು ಬಿಎಸ್‌ವೈ ಒತ್ತಾಯಿಸಿದ್ದಾರೆ. ಪರಿಣಾಮ ಈ ನಾಯಕರ ಜೊತೆ ರೇಣುಕಾಚಾರ್ಯಗೂ ನೋಟಿಸ್ ನೀಡಲಾಗಿದೆ. ಕೋರ್ ಕಮಿಟಿ ಸಭೆಯಲ್ಲಿ ಬಿಎಸ್‌ವೈ ಕೋಪ ತೀವ್ರತೆ ಹೇಗಿತ್ತು? ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿ ನೋಡಿ.

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!