ಸಂಪುಟದಿಂದ ಬೆಲ್ಲದ್, ಯತ್ನಾಳ್, ಯೋಗೇಶ್ವರ್‌ಗೆ ದೂರ, ಬಂಡಾಯ ನಾಯಕರಿಗೆ ಬೊಮ್ಮಾಯಿ ಉತ್ತರ!

ಸಂಪುಟದಿಂದ ಬೆಲ್ಲದ್, ಯತ್ನಾಳ್, ಯೋಗೇಶ್ವರ್‌ಗೆ ದೂರ, ಬಂಡಾಯ ನಾಯಕರಿಗೆ ಬೊಮ್ಮಾಯಿ ಉತ್ತರ!

Published : Aug 04, 2021, 11:39 PM ISTUpdated : Aug 04, 2021, 11:57 PM IST

ಕರ್ನಾಟಕದ ಸಂಪುಟ ರಚನೆ ಆಗಿದೆ. 29 ಸಚಿವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬಿಎಸ್‌ವೈ ಸಂಪುಟದಲ್ಲಿ ಸಚಿವರಾಗಿದ್ದ ಕೆಲವರಿಗೆ ಕೊಕ್ ನೀಡಲಾಗಿದೆ. ಇನ್ನು ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ಇದರ ನಡುವೆ ಯಡಿಯೂರಪ್ಪ ವಿರುದ್ಧ ತಿರುಗಿ ಬಿದ್ದ ಬೆಲ್ಲದ್, ಯತ್ನಾಳ್ ಹಾಗೂ ಯೋಗೇಶ್ವರ್‌ನ್ನು ಸಂಪುಟದಿಂದ ದೂರ ನಿಲ್ಲಿಸಿದ್ದಾರೆ. ಸಂಪುಟ ರಟನೆ, ಮಂತ್ರಿಗಳ ಪಟ್ಟಿ, ಅಸಮಾಧಾನದ ಹೊಗೆ ಸೇರಿದಂತೆ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

ಬೆಂಗಳೂರು(ಆ.04): ಕರ್ನಾಟಕದ ಸಂಪುಟ ರಚನೆ ಆಗಿದೆ. 29 ಸಚಿವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬಿಎಸ್‌ವೈ ಸಂಪುಟದಲ್ಲಿ ಸಚಿವರಾಗಿದ್ದ ಕೆಲವರಿಗೆ ಕೊಕ್ ನೀಡಲಾಗಿದೆ. ಇನ್ನು ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ಇದರ ನಡುವೆ ಯಡಿಯೂರಪ್ಪ ವಿರುದ್ಧ ತಿರುಗಿ ಬಿದ್ದ ಬೆಲ್ಲದ್, ಯತ್ನಾಳ್ ಹಾಗೂ ಯೋಗೇಶ್ವರ್‌ನ್ನು ಸಂಪುಟದಿಂದ ದೂರ ನಿಲ್ಲಿಸಿದ್ದಾರೆ. ಸಂಪುಟ ರಟನೆ, ಮಂತ್ರಿಗಳ ಪಟ್ಟಿ, ಅಸಮಾಧಾನದ ಹೊಗೆ ಸೇರಿದಂತೆ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?