Maharashtra  Winter session: ಕರ್ನಾಟಕ ಸಿಎಂಗೆ ಅವರ ಭಾಷೆಯಲ್ಲೇ ಉತ್ತರಿಸಿ: ಮಹಾ ಶಾಸಕನ ಉದ್ಧಟತನ

Maharashtra Winter session: ಕರ್ನಾಟಕ ಸಿಎಂಗೆ ಅವರ ಭಾಷೆಯಲ್ಲೇ ಉತ್ತರಿಸಿ: ಮಹಾ ಶಾಸಕನ ಉದ್ಧಟತನ

Published : Dec 21, 2022, 12:30 PM ISTUpdated : Dec 21, 2022, 12:51 PM IST

ಕರ್ನಾಟಕ ಸಿಎಂಗೆ ಮಸ್ತಿ ಹೆಚ್ಚಾಗಿದ್ದರೆ ಅವರ ಭಾಷೆಯಲ್ಲೇ ಉತ್ತರಿಸಿ ಎಂದು ಕಲಾಪದಲ್ಲಿ ಮಾಜಿ ಸಚಿವ ಜಯಂತ್‌ ಪಾಟೀಲ್‌ ಉದ್ಧಟತನ ತೋರಿದ್ದಾರೆ. 
 

ಮಹಾರಾಷ್ಟ್ರ ವಿಧಾನಸಭಾ ಕಲಾಪದಲ್ಲಿ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಅವಮಾನ ಮಾಡಲಾಗಿದೆ. ಕಲಾಪದಲ್ಲಿ ಮಾಜಿ ಸಚಿವ ಜಯಂತ್‌ ಪಾಟೀಲ್‌ ಉದ್ಧಟತನ ತೋರಿದ್ದಾರೆ. ಕರ್ನಾಟಕದಲ್ಲಿ ಮರಾಠಿ ಭಾಷಿಕರು ಸಭೆ ಆಯೋಜಿಸಿದ್ದರು, ಶಾಸಕ ಹಸನ್‌ ಮುಶ್ರಿಫ್‌ ಮೇಲೆ ಲಾಠಿ ಪ್ರಹಾರ ನಡೆಸಿದರು. ಬೆಳಗಾವಿಯಲ್ಲಿ ಮರಾಠಿಗರು ಹೊರಬರದ ಸ್ಥಿತಿ ನಿರ್ಮಾಣವಾಗಿದೆ ಮರಾಠಿಗರಿಗೆ ಉದ್ಧೇಶ ಪೂರ್ವಕವಾಗಿ ಕಿರುಕುಳ ನೀಡಲಾಗ್ತಿದೆ. ಕರ್ನಾಟಕ ಸಿಎಂಗೆ ಅವರದ್ದೇ ಭಾಷೆಯಲ್ಲಿ ಉತ್ತರವನ್ನು ನೀಡಬೇಕು ಎಂದು ಜಯಂತ್‌ ಪಾಟೀಲ್‌ ಹೇಳಿದ್ದಾರೆ. ನಿಮ್ಮ ನೀರು ನಮ್ಮ ಕೈಯಲ್ಲಿದೆ ಎಂದ ಎನ್‌ಸಿಪಿ ನಾಯಕ ಎನ್‌.ಸಿ.ಪಿ ಶಾಸಕ ಹಸನ್‌ ಮುಶ್ರಿಫ್‌ ಮೇಲೆ ಲಾಠಿ ಬೀಸಿದ ಆರೋಪದಲ್ಲಿ ವಿಧಾನಸಭೆಯಲ್ಲಿ ಎನ್‌ ಸಿ ಪಿ ನಿಲುವಳಿ ಸೂಚನೆ ಮಂಡಿಸಿದೆ. ಮಹಾ ಕಲಾಪದಲ್ಲಿ ಶಾಸಕ ಜಯಂತ್‌ ಪಾಟೀಲ್‌ ಉದ್ಧಟತನ ತೋರಿದ್ದು, ಕಲಾಪದಲ್ಲಿ ಸುಳ್ಳು ಮಾಹಿತಿ ನೀಡಿ ರಾಜಕೀಯ ಲಾಭಕ್ಕೆ ಯತ್ನಿಸಿದ್ದಾರೆ.

 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more