Maharashtra  Winter session: ಕರ್ನಾಟಕ ಸಿಎಂಗೆ ಅವರ ಭಾಷೆಯಲ್ಲೇ ಉತ್ತರಿಸಿ: ಮಹಾ ಶಾಸಕನ ಉದ್ಧಟತನ

Maharashtra Winter session: ಕರ್ನಾಟಕ ಸಿಎಂಗೆ ಅವರ ಭಾಷೆಯಲ್ಲೇ ಉತ್ತರಿಸಿ: ಮಹಾ ಶಾಸಕನ ಉದ್ಧಟತನ

Published : Dec 21, 2022, 12:30 PM ISTUpdated : Dec 21, 2022, 12:51 PM IST

ಕರ್ನಾಟಕ ಸಿಎಂಗೆ ಮಸ್ತಿ ಹೆಚ್ಚಾಗಿದ್ದರೆ ಅವರ ಭಾಷೆಯಲ್ಲೇ ಉತ್ತರಿಸಿ ಎಂದು ಕಲಾಪದಲ್ಲಿ ಮಾಜಿ ಸಚಿವ ಜಯಂತ್‌ ಪಾಟೀಲ್‌ ಉದ್ಧಟತನ ತೋರಿದ್ದಾರೆ. 
 

ಮಹಾರಾಷ್ಟ್ರ ವಿಧಾನಸಭಾ ಕಲಾಪದಲ್ಲಿ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಅವಮಾನ ಮಾಡಲಾಗಿದೆ. ಕಲಾಪದಲ್ಲಿ ಮಾಜಿ ಸಚಿವ ಜಯಂತ್‌ ಪಾಟೀಲ್‌ ಉದ್ಧಟತನ ತೋರಿದ್ದಾರೆ. ಕರ್ನಾಟಕದಲ್ಲಿ ಮರಾಠಿ ಭಾಷಿಕರು ಸಭೆ ಆಯೋಜಿಸಿದ್ದರು, ಶಾಸಕ ಹಸನ್‌ ಮುಶ್ರಿಫ್‌ ಮೇಲೆ ಲಾಠಿ ಪ್ರಹಾರ ನಡೆಸಿದರು. ಬೆಳಗಾವಿಯಲ್ಲಿ ಮರಾಠಿಗರು ಹೊರಬರದ ಸ್ಥಿತಿ ನಿರ್ಮಾಣವಾಗಿದೆ ಮರಾಠಿಗರಿಗೆ ಉದ್ಧೇಶ ಪೂರ್ವಕವಾಗಿ ಕಿರುಕುಳ ನೀಡಲಾಗ್ತಿದೆ. ಕರ್ನಾಟಕ ಸಿಎಂಗೆ ಅವರದ್ದೇ ಭಾಷೆಯಲ್ಲಿ ಉತ್ತರವನ್ನು ನೀಡಬೇಕು ಎಂದು ಜಯಂತ್‌ ಪಾಟೀಲ್‌ ಹೇಳಿದ್ದಾರೆ. ನಿಮ್ಮ ನೀರು ನಮ್ಮ ಕೈಯಲ್ಲಿದೆ ಎಂದ ಎನ್‌ಸಿಪಿ ನಾಯಕ ಎನ್‌.ಸಿ.ಪಿ ಶಾಸಕ ಹಸನ್‌ ಮುಶ್ರಿಫ್‌ ಮೇಲೆ ಲಾಠಿ ಬೀಸಿದ ಆರೋಪದಲ್ಲಿ ವಿಧಾನಸಭೆಯಲ್ಲಿ ಎನ್‌ ಸಿ ಪಿ ನಿಲುವಳಿ ಸೂಚನೆ ಮಂಡಿಸಿದೆ. ಮಹಾ ಕಲಾಪದಲ್ಲಿ ಶಾಸಕ ಜಯಂತ್‌ ಪಾಟೀಲ್‌ ಉದ್ಧಟತನ ತೋರಿದ್ದು, ಕಲಾಪದಲ್ಲಿ ಸುಳ್ಳು ಮಾಹಿತಿ ನೀಡಿ ರಾಜಕೀಯ ಲಾಭಕ್ಕೆ ಯತ್ನಿಸಿದ್ದಾರೆ.

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more