Maharashtra  Winter session: ಕರ್ನಾಟಕ ಸಿಎಂಗೆ ಅವರ ಭಾಷೆಯಲ್ಲೇ ಉತ್ತರಿಸಿ: ಮಹಾ ಶಾಸಕನ ಉದ್ಧಟತನ

Maharashtra Winter session: ಕರ್ನಾಟಕ ಸಿಎಂಗೆ ಅವರ ಭಾಷೆಯಲ್ಲೇ ಉತ್ತರಿಸಿ: ಮಹಾ ಶಾಸಕನ ಉದ್ಧಟತನ

Published : Dec 21, 2022, 12:30 PM ISTUpdated : Dec 21, 2022, 12:51 PM IST

ಕರ್ನಾಟಕ ಸಿಎಂಗೆ ಮಸ್ತಿ ಹೆಚ್ಚಾಗಿದ್ದರೆ ಅವರ ಭಾಷೆಯಲ್ಲೇ ಉತ್ತರಿಸಿ ಎಂದು ಕಲಾಪದಲ್ಲಿ ಮಾಜಿ ಸಚಿವ ಜಯಂತ್‌ ಪಾಟೀಲ್‌ ಉದ್ಧಟತನ ತೋರಿದ್ದಾರೆ. 
 

ಮಹಾರಾಷ್ಟ್ರ ವಿಧಾನಸಭಾ ಕಲಾಪದಲ್ಲಿ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಅವಮಾನ ಮಾಡಲಾಗಿದೆ. ಕಲಾಪದಲ್ಲಿ ಮಾಜಿ ಸಚಿವ ಜಯಂತ್‌ ಪಾಟೀಲ್‌ ಉದ್ಧಟತನ ತೋರಿದ್ದಾರೆ. ಕರ್ನಾಟಕದಲ್ಲಿ ಮರಾಠಿ ಭಾಷಿಕರು ಸಭೆ ಆಯೋಜಿಸಿದ್ದರು, ಶಾಸಕ ಹಸನ್‌ ಮುಶ್ರಿಫ್‌ ಮೇಲೆ ಲಾಠಿ ಪ್ರಹಾರ ನಡೆಸಿದರು. ಬೆಳಗಾವಿಯಲ್ಲಿ ಮರಾಠಿಗರು ಹೊರಬರದ ಸ್ಥಿತಿ ನಿರ್ಮಾಣವಾಗಿದೆ ಮರಾಠಿಗರಿಗೆ ಉದ್ಧೇಶ ಪೂರ್ವಕವಾಗಿ ಕಿರುಕುಳ ನೀಡಲಾಗ್ತಿದೆ. ಕರ್ನಾಟಕ ಸಿಎಂಗೆ ಅವರದ್ದೇ ಭಾಷೆಯಲ್ಲಿ ಉತ್ತರವನ್ನು ನೀಡಬೇಕು ಎಂದು ಜಯಂತ್‌ ಪಾಟೀಲ್‌ ಹೇಳಿದ್ದಾರೆ. ನಿಮ್ಮ ನೀರು ನಮ್ಮ ಕೈಯಲ್ಲಿದೆ ಎಂದ ಎನ್‌ಸಿಪಿ ನಾಯಕ ಎನ್‌.ಸಿ.ಪಿ ಶಾಸಕ ಹಸನ್‌ ಮುಶ್ರಿಫ್‌ ಮೇಲೆ ಲಾಠಿ ಬೀಸಿದ ಆರೋಪದಲ್ಲಿ ವಿಧಾನಸಭೆಯಲ್ಲಿ ಎನ್‌ ಸಿ ಪಿ ನಿಲುವಳಿ ಸೂಚನೆ ಮಂಡಿಸಿದೆ. ಮಹಾ ಕಲಾಪದಲ್ಲಿ ಶಾಸಕ ಜಯಂತ್‌ ಪಾಟೀಲ್‌ ಉದ್ಧಟತನ ತೋರಿದ್ದು, ಕಲಾಪದಲ್ಲಿ ಸುಳ್ಳು ಮಾಹಿತಿ ನೀಡಿ ರಾಜಕೀಯ ಲಾಭಕ್ಕೆ ಯತ್ನಿಸಿದ್ದಾರೆ.

 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more