Maharashtra  Winter session: ಕರ್ನಾಟಕ ಸಿಎಂಗೆ ಅವರ ಭಾಷೆಯಲ್ಲೇ ಉತ್ತರಿಸಿ: ಮಹಾ ಶಾಸಕನ ಉದ್ಧಟತನ

Maharashtra Winter session: ಕರ್ನಾಟಕ ಸಿಎಂಗೆ ಅವರ ಭಾಷೆಯಲ್ಲೇ ಉತ್ತರಿಸಿ: ಮಹಾ ಶಾಸಕನ ಉದ್ಧಟತನ

Published : Dec 21, 2022, 12:30 PM ISTUpdated : Dec 21, 2022, 12:51 PM IST

ಕರ್ನಾಟಕ ಸಿಎಂಗೆ ಮಸ್ತಿ ಹೆಚ್ಚಾಗಿದ್ದರೆ ಅವರ ಭಾಷೆಯಲ್ಲೇ ಉತ್ತರಿಸಿ ಎಂದು ಕಲಾಪದಲ್ಲಿ ಮಾಜಿ ಸಚಿವ ಜಯಂತ್‌ ಪಾಟೀಲ್‌ ಉದ್ಧಟತನ ತೋರಿದ್ದಾರೆ. 
 

ಮಹಾರಾಷ್ಟ್ರ ವಿಧಾನಸಭಾ ಕಲಾಪದಲ್ಲಿ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಅವಮಾನ ಮಾಡಲಾಗಿದೆ. ಕಲಾಪದಲ್ಲಿ ಮಾಜಿ ಸಚಿವ ಜಯಂತ್‌ ಪಾಟೀಲ್‌ ಉದ್ಧಟತನ ತೋರಿದ್ದಾರೆ. ಕರ್ನಾಟಕದಲ್ಲಿ ಮರಾಠಿ ಭಾಷಿಕರು ಸಭೆ ಆಯೋಜಿಸಿದ್ದರು, ಶಾಸಕ ಹಸನ್‌ ಮುಶ್ರಿಫ್‌ ಮೇಲೆ ಲಾಠಿ ಪ್ರಹಾರ ನಡೆಸಿದರು. ಬೆಳಗಾವಿಯಲ್ಲಿ ಮರಾಠಿಗರು ಹೊರಬರದ ಸ್ಥಿತಿ ನಿರ್ಮಾಣವಾಗಿದೆ ಮರಾಠಿಗರಿಗೆ ಉದ್ಧೇಶ ಪೂರ್ವಕವಾಗಿ ಕಿರುಕುಳ ನೀಡಲಾಗ್ತಿದೆ. ಕರ್ನಾಟಕ ಸಿಎಂಗೆ ಅವರದ್ದೇ ಭಾಷೆಯಲ್ಲಿ ಉತ್ತರವನ್ನು ನೀಡಬೇಕು ಎಂದು ಜಯಂತ್‌ ಪಾಟೀಲ್‌ ಹೇಳಿದ್ದಾರೆ. ನಿಮ್ಮ ನೀರು ನಮ್ಮ ಕೈಯಲ್ಲಿದೆ ಎಂದ ಎನ್‌ಸಿಪಿ ನಾಯಕ ಎನ್‌.ಸಿ.ಪಿ ಶಾಸಕ ಹಸನ್‌ ಮುಶ್ರಿಫ್‌ ಮೇಲೆ ಲಾಠಿ ಬೀಸಿದ ಆರೋಪದಲ್ಲಿ ವಿಧಾನಸಭೆಯಲ್ಲಿ ಎನ್‌ ಸಿ ಪಿ ನಿಲುವಳಿ ಸೂಚನೆ ಮಂಡಿಸಿದೆ. ಮಹಾ ಕಲಾಪದಲ್ಲಿ ಶಾಸಕ ಜಯಂತ್‌ ಪಾಟೀಲ್‌ ಉದ್ಧಟತನ ತೋರಿದ್ದು, ಕಲಾಪದಲ್ಲಿ ಸುಳ್ಳು ಮಾಹಿತಿ ನೀಡಿ ರಾಜಕೀಯ ಲಾಭಕ್ಕೆ ಯತ್ನಿಸಿದ್ದಾರೆ.

 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more