Maharashtra  Winter session: ಕರ್ನಾಟಕ ಸಿಎಂಗೆ ಅವರ ಭಾಷೆಯಲ್ಲೇ ಉತ್ತರಿಸಿ: ಮಹಾ ಶಾಸಕನ ಉದ್ಧಟತನ

Maharashtra Winter session: ಕರ್ನಾಟಕ ಸಿಎಂಗೆ ಅವರ ಭಾಷೆಯಲ್ಲೇ ಉತ್ತರಿಸಿ: ಮಹಾ ಶಾಸಕನ ಉದ್ಧಟತನ

Published : Dec 21, 2022, 12:30 PM ISTUpdated : Dec 21, 2022, 12:51 PM IST

ಕರ್ನಾಟಕ ಸಿಎಂಗೆ ಮಸ್ತಿ ಹೆಚ್ಚಾಗಿದ್ದರೆ ಅವರ ಭಾಷೆಯಲ್ಲೇ ಉತ್ತರಿಸಿ ಎಂದು ಕಲಾಪದಲ್ಲಿ ಮಾಜಿ ಸಚಿವ ಜಯಂತ್‌ ಪಾಟೀಲ್‌ ಉದ್ಧಟತನ ತೋರಿದ್ದಾರೆ. 
 

ಮಹಾರಾಷ್ಟ್ರ ವಿಧಾನಸಭಾ ಕಲಾಪದಲ್ಲಿ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಅವಮಾನ ಮಾಡಲಾಗಿದೆ. ಕಲಾಪದಲ್ಲಿ ಮಾಜಿ ಸಚಿವ ಜಯಂತ್‌ ಪಾಟೀಲ್‌ ಉದ್ಧಟತನ ತೋರಿದ್ದಾರೆ. ಕರ್ನಾಟಕದಲ್ಲಿ ಮರಾಠಿ ಭಾಷಿಕರು ಸಭೆ ಆಯೋಜಿಸಿದ್ದರು, ಶಾಸಕ ಹಸನ್‌ ಮುಶ್ರಿಫ್‌ ಮೇಲೆ ಲಾಠಿ ಪ್ರಹಾರ ನಡೆಸಿದರು. ಬೆಳಗಾವಿಯಲ್ಲಿ ಮರಾಠಿಗರು ಹೊರಬರದ ಸ್ಥಿತಿ ನಿರ್ಮಾಣವಾಗಿದೆ ಮರಾಠಿಗರಿಗೆ ಉದ್ಧೇಶ ಪೂರ್ವಕವಾಗಿ ಕಿರುಕುಳ ನೀಡಲಾಗ್ತಿದೆ. ಕರ್ನಾಟಕ ಸಿಎಂಗೆ ಅವರದ್ದೇ ಭಾಷೆಯಲ್ಲಿ ಉತ್ತರವನ್ನು ನೀಡಬೇಕು ಎಂದು ಜಯಂತ್‌ ಪಾಟೀಲ್‌ ಹೇಳಿದ್ದಾರೆ. ನಿಮ್ಮ ನೀರು ನಮ್ಮ ಕೈಯಲ್ಲಿದೆ ಎಂದ ಎನ್‌ಸಿಪಿ ನಾಯಕ ಎನ್‌.ಸಿ.ಪಿ ಶಾಸಕ ಹಸನ್‌ ಮುಶ್ರಿಫ್‌ ಮೇಲೆ ಲಾಠಿ ಬೀಸಿದ ಆರೋಪದಲ್ಲಿ ವಿಧಾನಸಭೆಯಲ್ಲಿ ಎನ್‌ ಸಿ ಪಿ ನಿಲುವಳಿ ಸೂಚನೆ ಮಂಡಿಸಿದೆ. ಮಹಾ ಕಲಾಪದಲ್ಲಿ ಶಾಸಕ ಜಯಂತ್‌ ಪಾಟೀಲ್‌ ಉದ್ಧಟತನ ತೋರಿದ್ದು, ಕಲಾಪದಲ್ಲಿ ಸುಳ್ಳು ಮಾಹಿತಿ ನೀಡಿ ರಾಜಕೀಯ ಲಾಭಕ್ಕೆ ಯತ್ನಿಸಿದ್ದಾರೆ.

 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more