Yogi Adityanath Oath: ಇಡೀ ದೇಶದಲ್ಲಿ ಹೊಸ ಅಲೆ ಬಗ್ಗೆ ತಿಳಿಸಿದ ಬೊಮ್ಮಾಯಿ

Yogi Adityanath Oath: ಇಡೀ ದೇಶದಲ್ಲಿ ಹೊಸ ಅಲೆ ಬಗ್ಗೆ ತಿಳಿಸಿದ ಬೊಮ್ಮಾಯಿ

Published : Mar 25, 2022, 10:27 PM IST

* ಉತ್ತರ  ಪ್ರದೇಶ ಸಿಎಂ ಆಗಿ ಯೋಗಿ ಆದಿತ್ಯನಾಥ್ ಅಧಿಕಾರ ಸ್ವೀಕಾರ
* ಕಾರ್ಯಕ್ರಮದಲ್ಲಿ ದಿಗ್ಗಜರು ಭಾಗಿ
* ಇಡೀ ದೇಶದಲ್ಲಿ ಬಿಜೆಪಿ ಅಲೆ ಇದೆ ಎಂದ ಸಿಎಂ ಬಸವರಾಜ ಬೊಮ್ಮಾಯಿ

ಲಕ್ನೋ(ಮಾ. 25)  ಉತ್ತರ ಪ್ರದೇಶದ (Uttar Pradesh) ಸಿಎಂ ಆಗಿ ಯೋಗಿ ಆದಿತ್ಯನಾಥ್ (Yogi Adityanath ) ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಭಾಗಿಯಾಗಿದ್ದರು. ಇಡೀ ದೇಶದಲ್ಲಿ ಬಿಜೆಪಿ (BJP) ಅಲೆ ಇದೆ ಎಂದು ಸಿಎಂ ಹೇಳಿದ್ದಾರೆ.

UP New CM ಯೋಗಿ ಪ್ರಮಾಣವಚನ ಸ್ವೀಕರಿಸಿದ ಕ್ರೀಡಾಂಗಣ ಕಟ್ಟಿದ್ದು ನಾವು, ಅಖಲೇಶ್ ಯಾದವ್ ಹೇಳಿಕೆಗೆ ಆಕ್ರೋಶ!

ಇದೊಂದು ಹೊಸ ಶಕ್ತಿ, ಸ್ಪೂರ್ತಿ ನೀಡಿದೆ. ದೇಶದ ಜನರಿಗೆ ಹೊಸತನ ತುಂಬಲಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ. ಉತ್ತರ ಪ್ರದೇಶಕ್ಕೆ ಎರಡನೇ ಬಾರಿ ಸಿಎಂ ಆಗಿ ಯೋಗಿ ಪ್ರಮಾಣ ಸ್ವೀಕಾರ ಮಾಡಿದರು. 


 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more