Yogi Adityanath Oath: ಇಡೀ ದೇಶದಲ್ಲಿ ಹೊಸ ಅಲೆ ಬಗ್ಗೆ ತಿಳಿಸಿದ ಬೊಮ್ಮಾಯಿ

Yogi Adityanath Oath: ಇಡೀ ದೇಶದಲ್ಲಿ ಹೊಸ ಅಲೆ ಬಗ್ಗೆ ತಿಳಿಸಿದ ಬೊಮ್ಮಾಯಿ

Published : Mar 25, 2022, 10:27 PM IST

* ಉತ್ತರ  ಪ್ರದೇಶ ಸಿಎಂ ಆಗಿ ಯೋಗಿ ಆದಿತ್ಯನಾಥ್ ಅಧಿಕಾರ ಸ್ವೀಕಾರ
* ಕಾರ್ಯಕ್ರಮದಲ್ಲಿ ದಿಗ್ಗಜರು ಭಾಗಿ
* ಇಡೀ ದೇಶದಲ್ಲಿ ಬಿಜೆಪಿ ಅಲೆ ಇದೆ ಎಂದ ಸಿಎಂ ಬಸವರಾಜ ಬೊಮ್ಮಾಯಿ

ಲಕ್ನೋ(ಮಾ. 25)  ಉತ್ತರ ಪ್ರದೇಶದ (Uttar Pradesh) ಸಿಎಂ ಆಗಿ ಯೋಗಿ ಆದಿತ್ಯನಾಥ್ (Yogi Adityanath ) ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಭಾಗಿಯಾಗಿದ್ದರು. ಇಡೀ ದೇಶದಲ್ಲಿ ಬಿಜೆಪಿ (BJP) ಅಲೆ ಇದೆ ಎಂದು ಸಿಎಂ ಹೇಳಿದ್ದಾರೆ.

UP New CM ಯೋಗಿ ಪ್ರಮಾಣವಚನ ಸ್ವೀಕರಿಸಿದ ಕ್ರೀಡಾಂಗಣ ಕಟ್ಟಿದ್ದು ನಾವು, ಅಖಲೇಶ್ ಯಾದವ್ ಹೇಳಿಕೆಗೆ ಆಕ್ರೋಶ!

ಇದೊಂದು ಹೊಸ ಶಕ್ತಿ, ಸ್ಪೂರ್ತಿ ನೀಡಿದೆ. ದೇಶದ ಜನರಿಗೆ ಹೊಸತನ ತುಂಬಲಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ. ಉತ್ತರ ಪ್ರದೇಶಕ್ಕೆ ಎರಡನೇ ಬಾರಿ ಸಿಎಂ ಆಗಿ ಯೋಗಿ ಪ್ರಮಾಣ ಸ್ವೀಕಾರ ಮಾಡಿದರು. 


 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more