Yogi Adityanath Oath: ಇಡೀ ದೇಶದಲ್ಲಿ ಹೊಸ ಅಲೆ ಬಗ್ಗೆ ತಿಳಿಸಿದ ಬೊಮ್ಮಾಯಿ

Yogi Adityanath Oath: ಇಡೀ ದೇಶದಲ್ಲಿ ಹೊಸ ಅಲೆ ಬಗ್ಗೆ ತಿಳಿಸಿದ ಬೊಮ್ಮಾಯಿ

Published : Mar 25, 2022, 10:27 PM IST

* ಉತ್ತರ  ಪ್ರದೇಶ ಸಿಎಂ ಆಗಿ ಯೋಗಿ ಆದಿತ್ಯನಾಥ್ ಅಧಿಕಾರ ಸ್ವೀಕಾರ
* ಕಾರ್ಯಕ್ರಮದಲ್ಲಿ ದಿಗ್ಗಜರು ಭಾಗಿ
* ಇಡೀ ದೇಶದಲ್ಲಿ ಬಿಜೆಪಿ ಅಲೆ ಇದೆ ಎಂದ ಸಿಎಂ ಬಸವರಾಜ ಬೊಮ್ಮಾಯಿ

ಲಕ್ನೋ(ಮಾ. 25)  ಉತ್ತರ ಪ್ರದೇಶದ (Uttar Pradesh) ಸಿಎಂ ಆಗಿ ಯೋಗಿ ಆದಿತ್ಯನಾಥ್ (Yogi Adityanath ) ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಭಾಗಿಯಾಗಿದ್ದರು. ಇಡೀ ದೇಶದಲ್ಲಿ ಬಿಜೆಪಿ (BJP) ಅಲೆ ಇದೆ ಎಂದು ಸಿಎಂ ಹೇಳಿದ್ದಾರೆ.

UP New CM ಯೋಗಿ ಪ್ರಮಾಣವಚನ ಸ್ವೀಕರಿಸಿದ ಕ್ರೀಡಾಂಗಣ ಕಟ್ಟಿದ್ದು ನಾವು, ಅಖಲೇಶ್ ಯಾದವ್ ಹೇಳಿಕೆಗೆ ಆಕ್ರೋಶ!

ಇದೊಂದು ಹೊಸ ಶಕ್ತಿ, ಸ್ಪೂರ್ತಿ ನೀಡಿದೆ. ದೇಶದ ಜನರಿಗೆ ಹೊಸತನ ತುಂಬಲಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ. ಉತ್ತರ ಪ್ರದೇಶಕ್ಕೆ ಎರಡನೇ ಬಾರಿ ಸಿಎಂ ಆಗಿ ಯೋಗಿ ಪ್ರಮಾಣ ಸ್ವೀಕಾರ ಮಾಡಿದರು. 


 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more