Yogi Adityanath Oath: ಇಡೀ ದೇಶದಲ್ಲಿ ಹೊಸ ಅಲೆ ಬಗ್ಗೆ ತಿಳಿಸಿದ ಬೊಮ್ಮಾಯಿ

Yogi Adityanath Oath: ಇಡೀ ದೇಶದಲ್ಲಿ ಹೊಸ ಅಲೆ ಬಗ್ಗೆ ತಿಳಿಸಿದ ಬೊಮ್ಮಾಯಿ

Published : Mar 25, 2022, 10:27 PM IST

* ಉತ್ತರ  ಪ್ರದೇಶ ಸಿಎಂ ಆಗಿ ಯೋಗಿ ಆದಿತ್ಯನಾಥ್ ಅಧಿಕಾರ ಸ್ವೀಕಾರ
* ಕಾರ್ಯಕ್ರಮದಲ್ಲಿ ದಿಗ್ಗಜರು ಭಾಗಿ
* ಇಡೀ ದೇಶದಲ್ಲಿ ಬಿಜೆಪಿ ಅಲೆ ಇದೆ ಎಂದ ಸಿಎಂ ಬಸವರಾಜ ಬೊಮ್ಮಾಯಿ

ಲಕ್ನೋ(ಮಾ. 25)  ಉತ್ತರ ಪ್ರದೇಶದ (Uttar Pradesh) ಸಿಎಂ ಆಗಿ ಯೋಗಿ ಆದಿತ್ಯನಾಥ್ (Yogi Adityanath ) ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಭಾಗಿಯಾಗಿದ್ದರು. ಇಡೀ ದೇಶದಲ್ಲಿ ಬಿಜೆಪಿ (BJP) ಅಲೆ ಇದೆ ಎಂದು ಸಿಎಂ ಹೇಳಿದ್ದಾರೆ.

UP New CM ಯೋಗಿ ಪ್ರಮಾಣವಚನ ಸ್ವೀಕರಿಸಿದ ಕ್ರೀಡಾಂಗಣ ಕಟ್ಟಿದ್ದು ನಾವು, ಅಖಲೇಶ್ ಯಾದವ್ ಹೇಳಿಕೆಗೆ ಆಕ್ರೋಶ!

ಇದೊಂದು ಹೊಸ ಶಕ್ತಿ, ಸ್ಪೂರ್ತಿ ನೀಡಿದೆ. ದೇಶದ ಜನರಿಗೆ ಹೊಸತನ ತುಂಬಲಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ. ಉತ್ತರ ಪ್ರದೇಶಕ್ಕೆ ಎರಡನೇ ಬಾರಿ ಸಿಎಂ ಆಗಿ ಯೋಗಿ ಪ್ರಮಾಣ ಸ್ವೀಕಾರ ಮಾಡಿದರು. 


 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more