ಮುಂದಿನ 2 ವರ್ಷ ಎಲಿಮಿನೇಶನ್ ರೌಂಡ್ ಇಲ್ಲ; ನಾನೇ ಬಿಗ್‌ಬಾಸ್ ಎಂದ ಸಿಎಂ BSY!

ಮುಂದಿನ 2 ವರ್ಷ ಎಲಿಮಿನೇಶನ್ ರೌಂಡ್ ಇಲ್ಲ; ನಾನೇ ಬಿಗ್‌ಬಾಸ್ ಎಂದ ಸಿಎಂ BSY!

Published : Jun 11, 2021, 10:48 PM IST

ಸಿಎಂ ಕುರ್ಚಿಗಾಗಿ ಎಲಿಮಿನೇಶನ್ ರೌಂಡ್ ಇಲ್ಲ, ಕರ್ನಾಟಕದ ಬಿಗ್‌ಬಾಸ್ ಫಿಕ್ಸ್ ಅನ್ನೋದು ಸ್ಪಷ್ಟವಾಗಿದೆ.  ನಾಯಕತ್ವ ಬದಲಾವಣೆ ಚರ್ಚೆಗೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತೆರೆ ಎಳೆಯುತ್ತಿದ್ದಂತೆ ಇದೀಗ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಖಡಕ್ ಉತ್ತರ ನೀಡಿದ್ದಾರೆ. ಮುಂದಿನ 2 ವರ್ಷ ನಾನೇ ಸಿಎಂ ಎಂದು ಯಡಿಯೂರಪ್ಪ ಹೇಳಿದ್ದಾರೆ. ಇನ್ನು ಕರ್ನಾಟಕದಲ್ಲಿನ ಕೊರೋನಾ ಪ್ರಕರಣ, ಅನ್‌ಲಾಕ್ ಮಾರ್ಗಸೂಚಿ, ಪೆಟ್ರೋಲ್ ಬೆಲೆ ಏರಿಕೆ ಪ್ರತಿಭಟನೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸಿಎಂ ಕುರ್ಚಿಗಾಗಿ ಎಲಿಮಿನೇಶನ್ ರೌಂಡ್ ಇಲ್ಲ, ಕರ್ನಾಟಕದ ಬಿಗ್‌ಬಾಸ್ ಫಿಕ್ಸ್ ಅನ್ನೋದು ಸ್ಪಷ್ಟವಾಗಿದೆ.  ನಾಯಕತ್ವ ಬದಲಾವಣೆ ಚರ್ಚೆಗೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತೆರೆ ಎಳೆಯುತ್ತಿದ್ದಂತೆ ಇದೀಗ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಖಡಕ್ ಉತ್ತರ ನೀಡಿದ್ದಾರೆ. ಮುಂದಿನ 2 ವರ್ಷ ನಾನೇ ಸಿಎಂ ಎಂದು ಯಡಿಯೂರಪ್ಪ ಹೇಳಿದ್ದಾರೆ. ಇನ್ನು ಕರ್ನಾಟಕದಲ್ಲಿನ ಕೊರೋನಾ ಪ್ರಕರಣ, ಅನ್‌ಲಾಕ್ ಮಾರ್ಗಸೂಚಿ, ಪೆಟ್ರೋಲ್ ಬೆಲೆ ಏರಿಕೆ ಪ್ರತಿಭಟನೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!