ಮುಂದಿನ 2 ವರ್ಷ ಎಲಿಮಿನೇಶನ್ ರೌಂಡ್ ಇಲ್ಲ; ನಾನೇ ಬಿಗ್‌ಬಾಸ್ ಎಂದ ಸಿಎಂ BSY!

ಮುಂದಿನ 2 ವರ್ಷ ಎಲಿಮಿನೇಶನ್ ರೌಂಡ್ ಇಲ್ಲ; ನಾನೇ ಬಿಗ್‌ಬಾಸ್ ಎಂದ ಸಿಎಂ BSY!

Published : Jun 11, 2021, 10:48 PM IST

ಸಿಎಂ ಕುರ್ಚಿಗಾಗಿ ಎಲಿಮಿನೇಶನ್ ರೌಂಡ್ ಇಲ್ಲ, ಕರ್ನಾಟಕದ ಬಿಗ್‌ಬಾಸ್ ಫಿಕ್ಸ್ ಅನ್ನೋದು ಸ್ಪಷ್ಟವಾಗಿದೆ.  ನಾಯಕತ್ವ ಬದಲಾವಣೆ ಚರ್ಚೆಗೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತೆರೆ ಎಳೆಯುತ್ತಿದ್ದಂತೆ ಇದೀಗ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಖಡಕ್ ಉತ್ತರ ನೀಡಿದ್ದಾರೆ. ಮುಂದಿನ 2 ವರ್ಷ ನಾನೇ ಸಿಎಂ ಎಂದು ಯಡಿಯೂರಪ್ಪ ಹೇಳಿದ್ದಾರೆ. ಇನ್ನು ಕರ್ನಾಟಕದಲ್ಲಿನ ಕೊರೋನಾ ಪ್ರಕರಣ, ಅನ್‌ಲಾಕ್ ಮಾರ್ಗಸೂಚಿ, ಪೆಟ್ರೋಲ್ ಬೆಲೆ ಏರಿಕೆ ಪ್ರತಿಭಟನೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸಿಎಂ ಕುರ್ಚಿಗಾಗಿ ಎಲಿಮಿನೇಶನ್ ರೌಂಡ್ ಇಲ್ಲ, ಕರ್ನಾಟಕದ ಬಿಗ್‌ಬಾಸ್ ಫಿಕ್ಸ್ ಅನ್ನೋದು ಸ್ಪಷ್ಟವಾಗಿದೆ.  ನಾಯಕತ್ವ ಬದಲಾವಣೆ ಚರ್ಚೆಗೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತೆರೆ ಎಳೆಯುತ್ತಿದ್ದಂತೆ ಇದೀಗ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಖಡಕ್ ಉತ್ತರ ನೀಡಿದ್ದಾರೆ. ಮುಂದಿನ 2 ವರ್ಷ ನಾನೇ ಸಿಎಂ ಎಂದು ಯಡಿಯೂರಪ್ಪ ಹೇಳಿದ್ದಾರೆ. ಇನ್ನು ಕರ್ನಾಟಕದಲ್ಲಿನ ಕೊರೋನಾ ಪ್ರಕರಣ, ಅನ್‌ಲಾಕ್ ಮಾರ್ಗಸೂಚಿ, ಪೆಟ್ರೋಲ್ ಬೆಲೆ ಏರಿಕೆ ಪ್ರತಿಭಟನೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?