ಮುಂದಿನ 2 ವರ್ಷ ಎಲಿಮಿನೇಶನ್ ರೌಂಡ್ ಇಲ್ಲ; ನಾನೇ ಬಿಗ್‌ಬಾಸ್ ಎಂದ ಸಿಎಂ BSY!

ಮುಂದಿನ 2 ವರ್ಷ ಎಲಿಮಿನೇಶನ್ ರೌಂಡ್ ಇಲ್ಲ; ನಾನೇ ಬಿಗ್‌ಬಾಸ್ ಎಂದ ಸಿಎಂ BSY!

Published : Jun 11, 2021, 10:48 PM IST

ಸಿಎಂ ಕುರ್ಚಿಗಾಗಿ ಎಲಿಮಿನೇಶನ್ ರೌಂಡ್ ಇಲ್ಲ, ಕರ್ನಾಟಕದ ಬಿಗ್‌ಬಾಸ್ ಫಿಕ್ಸ್ ಅನ್ನೋದು ಸ್ಪಷ್ಟವಾಗಿದೆ.  ನಾಯಕತ್ವ ಬದಲಾವಣೆ ಚರ್ಚೆಗೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತೆರೆ ಎಳೆಯುತ್ತಿದ್ದಂತೆ ಇದೀಗ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಖಡಕ್ ಉತ್ತರ ನೀಡಿದ್ದಾರೆ. ಮುಂದಿನ 2 ವರ್ಷ ನಾನೇ ಸಿಎಂ ಎಂದು ಯಡಿಯೂರಪ್ಪ ಹೇಳಿದ್ದಾರೆ. ಇನ್ನು ಕರ್ನಾಟಕದಲ್ಲಿನ ಕೊರೋನಾ ಪ್ರಕರಣ, ಅನ್‌ಲಾಕ್ ಮಾರ್ಗಸೂಚಿ, ಪೆಟ್ರೋಲ್ ಬೆಲೆ ಏರಿಕೆ ಪ್ರತಿಭಟನೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸಿಎಂ ಕುರ್ಚಿಗಾಗಿ ಎಲಿಮಿನೇಶನ್ ರೌಂಡ್ ಇಲ್ಲ, ಕರ್ನಾಟಕದ ಬಿಗ್‌ಬಾಸ್ ಫಿಕ್ಸ್ ಅನ್ನೋದು ಸ್ಪಷ್ಟವಾಗಿದೆ.  ನಾಯಕತ್ವ ಬದಲಾವಣೆ ಚರ್ಚೆಗೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತೆರೆ ಎಳೆಯುತ್ತಿದ್ದಂತೆ ಇದೀಗ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಖಡಕ್ ಉತ್ತರ ನೀಡಿದ್ದಾರೆ. ಮುಂದಿನ 2 ವರ್ಷ ನಾನೇ ಸಿಎಂ ಎಂದು ಯಡಿಯೂರಪ್ಪ ಹೇಳಿದ್ದಾರೆ. ಇನ್ನು ಕರ್ನಾಟಕದಲ್ಲಿನ ಕೊರೋನಾ ಪ್ರಕರಣ, ಅನ್‌ಲಾಕ್ ಮಾರ್ಗಸೂಚಿ, ಪೆಟ್ರೋಲ್ ಬೆಲೆ ಏರಿಕೆ ಪ್ರತಿಭಟನೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!