ಆರ್ಥಿಕ ಪ್ಯಾಕೇಜ್‌ನಿಂದ ವಂಚಿತರಾದ ವರ್ಗಕ್ಕೆ 2ನೇ ಪ್ಯಾಕೇಜ್ ಘೋಷಣೆ ಸಾಧ್ಯತೆ!

ಆರ್ಥಿಕ ಪ್ಯಾಕೇಜ್‌ನಿಂದ ವಂಚಿತರಾದ ವರ್ಗಕ್ಕೆ 2ನೇ ಪ್ಯಾಕೇಜ್ ಘೋಷಣೆ ಸಾಧ್ಯತೆ!

Published : May 31, 2021, 10:59 PM ISTUpdated : May 31, 2021, 11:01 PM IST

ಕೊರೋನಾ ಲಾಕ್‌ಡೌನ್ ಕಾರಣ ಸಿಎಂ ಬಿಎಸ್ ಯಡಿಯೂರಪ್ಪ ಇದೀಗ ಪರಿಹಾರ ಸಿಗದೆ ವರ್ಗಕ್ಕೆ  ಮತ್ತೊಂದು ಪ್ಯಾಕೇಜ್ ಘೋಷಣೆ ಮಾಡಲು ಸಿದ್ಧತೆ ನಡೆಸಿದ್ದಾರೆ. ಮೊದಲ ಆರ್ಥಿಕ ಪ್ಯಾಕೇಜ್‌ನಿಂದ ವಂಚಿರಾದ ಸಮುದಾಯಕ್ಕೆ 2ನೇ ಪ್ಯಾಕೇಜ್ ಘೋಷಿಸುವ ಸಾಧ್ಯತೆ ಇದೆ. ಇದರ ಜೊತೆಗೆ ಕರ್ನಾಟಕದಲ್ಲಿ ಕೊರೋನಾ ಸಂಖ್ಯೆ ಇಳಿಕೆಯಾಗುತ್ತಿದೆ. ಲಾಕ್‌ಡೌನ್ ವಿಸ್ತರಣೆಯಾಗುತ್ತಾ ಅನ್ನೋ ಸ್ಪಷ್ಟ ಚಿತ್ರಣ ಶೀಘ್ರದಲ್ಲೇ ಸಿಗಲಿದೆ, ಕೊರೋನಾ ಹಾಗೂ ಕೇಂದ್ರದ ಸೆಂಟಲ್ ವಿಸ್ತಾ ಯೋಜನೆ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

ಕೊರೋನಾ ಲಾಕ್‌ಡೌನ್ ಕಾರಣ ಸಿಎಂ ಬಿಎಸ್ ಯಡಿಯೂರಪ್ಪ ಇದೀಗ ಪರಿಹಾರ ಸಿಗದೆ ವರ್ಗಕ್ಕೆ  ಮತ್ತೊಂದು ಪ್ಯಾಕೇಜ್ ಘೋಷಣೆ ಮಾಡಲು ಸಿದ್ಧತೆ ನಡೆಸಿದ್ದಾರೆ. ಮೊದಲ ಆರ್ಥಿಕ ಪ್ಯಾಕೇಜ್‌ನಿಂದ ವಂಚಿರಾದ ಸಮುದಾಯಕ್ಕೆ 2ನೇ ಪ್ಯಾಕೇಜ್ ಘೋಷಿಸುವ ಸಾಧ್ಯತೆ ಇದೆ. ಇದರ ಜೊತೆಗೆ ಕರ್ನಾಟಕದಲ್ಲಿ ಕೊರೋನಾ ಸಂಖ್ಯೆ ಇಳಿಕೆಯಾಗುತ್ತಿದೆ. ಲಾಕ್‌ಡೌನ್ ವಿಸ್ತರಣೆಯಾಗುತ್ತಾ ಅನ್ನೋ ಸ್ಪಷ್ಟ ಚಿತ್ರಣ ಶೀಘ್ರದಲ್ಲೇ ಸಿಗಲಿದೆ, ಕೊರೋನಾ ಹಾಗೂ ಕೇಂದ್ರದ ಸೆಂಟಲ್ ವಿಸ್ತಾ ಯೋಜನೆ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?