ಆರ್ಥಿಕ ಪ್ಯಾಕೇಜ್‌ನಿಂದ ವಂಚಿತರಾದ ವರ್ಗಕ್ಕೆ 2ನೇ ಪ್ಯಾಕೇಜ್ ಘೋಷಣೆ ಸಾಧ್ಯತೆ!

ಆರ್ಥಿಕ ಪ್ಯಾಕೇಜ್‌ನಿಂದ ವಂಚಿತರಾದ ವರ್ಗಕ್ಕೆ 2ನೇ ಪ್ಯಾಕೇಜ್ ಘೋಷಣೆ ಸಾಧ್ಯತೆ!

Published : May 31, 2021, 10:59 PM ISTUpdated : May 31, 2021, 11:01 PM IST

ಕೊರೋನಾ ಲಾಕ್‌ಡೌನ್ ಕಾರಣ ಸಿಎಂ ಬಿಎಸ್ ಯಡಿಯೂರಪ್ಪ ಇದೀಗ ಪರಿಹಾರ ಸಿಗದೆ ವರ್ಗಕ್ಕೆ  ಮತ್ತೊಂದು ಪ್ಯಾಕೇಜ್ ಘೋಷಣೆ ಮಾಡಲು ಸಿದ್ಧತೆ ನಡೆಸಿದ್ದಾರೆ. ಮೊದಲ ಆರ್ಥಿಕ ಪ್ಯಾಕೇಜ್‌ನಿಂದ ವಂಚಿರಾದ ಸಮುದಾಯಕ್ಕೆ 2ನೇ ಪ್ಯಾಕೇಜ್ ಘೋಷಿಸುವ ಸಾಧ್ಯತೆ ಇದೆ. ಇದರ ಜೊತೆಗೆ ಕರ್ನಾಟಕದಲ್ಲಿ ಕೊರೋನಾ ಸಂಖ್ಯೆ ಇಳಿಕೆಯಾಗುತ್ತಿದೆ. ಲಾಕ್‌ಡೌನ್ ವಿಸ್ತರಣೆಯಾಗುತ್ತಾ ಅನ್ನೋ ಸ್ಪಷ್ಟ ಚಿತ್ರಣ ಶೀಘ್ರದಲ್ಲೇ ಸಿಗಲಿದೆ, ಕೊರೋನಾ ಹಾಗೂ ಕೇಂದ್ರದ ಸೆಂಟಲ್ ವಿಸ್ತಾ ಯೋಜನೆ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

ಕೊರೋನಾ ಲಾಕ್‌ಡೌನ್ ಕಾರಣ ಸಿಎಂ ಬಿಎಸ್ ಯಡಿಯೂರಪ್ಪ ಇದೀಗ ಪರಿಹಾರ ಸಿಗದೆ ವರ್ಗಕ್ಕೆ  ಮತ್ತೊಂದು ಪ್ಯಾಕೇಜ್ ಘೋಷಣೆ ಮಾಡಲು ಸಿದ್ಧತೆ ನಡೆಸಿದ್ದಾರೆ. ಮೊದಲ ಆರ್ಥಿಕ ಪ್ಯಾಕೇಜ್‌ನಿಂದ ವಂಚಿರಾದ ಸಮುದಾಯಕ್ಕೆ 2ನೇ ಪ್ಯಾಕೇಜ್ ಘೋಷಿಸುವ ಸಾಧ್ಯತೆ ಇದೆ. ಇದರ ಜೊತೆಗೆ ಕರ್ನಾಟಕದಲ್ಲಿ ಕೊರೋನಾ ಸಂಖ್ಯೆ ಇಳಿಕೆಯಾಗುತ್ತಿದೆ. ಲಾಕ್‌ಡೌನ್ ವಿಸ್ತರಣೆಯಾಗುತ್ತಾ ಅನ್ನೋ ಸ್ಪಷ್ಟ ಚಿತ್ರಣ ಶೀಘ್ರದಲ್ಲೇ ಸಿಗಲಿದೆ, ಕೊರೋನಾ ಹಾಗೂ ಕೇಂದ್ರದ ಸೆಂಟಲ್ ವಿಸ್ತಾ ಯೋಜನೆ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!