ಆರ್ಥಿಕ ಪ್ಯಾಕೇಜ್‌ನಿಂದ ವಂಚಿತರಾದ ವರ್ಗಕ್ಕೆ 2ನೇ ಪ್ಯಾಕೇಜ್ ಘೋಷಣೆ ಸಾಧ್ಯತೆ!

ಆರ್ಥಿಕ ಪ್ಯಾಕೇಜ್‌ನಿಂದ ವಂಚಿತರಾದ ವರ್ಗಕ್ಕೆ 2ನೇ ಪ್ಯಾಕೇಜ್ ಘೋಷಣೆ ಸಾಧ್ಯತೆ!

Published : May 31, 2021, 10:59 PM ISTUpdated : May 31, 2021, 11:01 PM IST

ಕೊರೋನಾ ಲಾಕ್‌ಡೌನ್ ಕಾರಣ ಸಿಎಂ ಬಿಎಸ್ ಯಡಿಯೂರಪ್ಪ ಇದೀಗ ಪರಿಹಾರ ಸಿಗದೆ ವರ್ಗಕ್ಕೆ  ಮತ್ತೊಂದು ಪ್ಯಾಕೇಜ್ ಘೋಷಣೆ ಮಾಡಲು ಸಿದ್ಧತೆ ನಡೆಸಿದ್ದಾರೆ. ಮೊದಲ ಆರ್ಥಿಕ ಪ್ಯಾಕೇಜ್‌ನಿಂದ ವಂಚಿರಾದ ಸಮುದಾಯಕ್ಕೆ 2ನೇ ಪ್ಯಾಕೇಜ್ ಘೋಷಿಸುವ ಸಾಧ್ಯತೆ ಇದೆ. ಇದರ ಜೊತೆಗೆ ಕರ್ನಾಟಕದಲ್ಲಿ ಕೊರೋನಾ ಸಂಖ್ಯೆ ಇಳಿಕೆಯಾಗುತ್ತಿದೆ. ಲಾಕ್‌ಡೌನ್ ವಿಸ್ತರಣೆಯಾಗುತ್ತಾ ಅನ್ನೋ ಸ್ಪಷ್ಟ ಚಿತ್ರಣ ಶೀಘ್ರದಲ್ಲೇ ಸಿಗಲಿದೆ, ಕೊರೋನಾ ಹಾಗೂ ಕೇಂದ್ರದ ಸೆಂಟಲ್ ವಿಸ್ತಾ ಯೋಜನೆ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

ಕೊರೋನಾ ಲಾಕ್‌ಡೌನ್ ಕಾರಣ ಸಿಎಂ ಬಿಎಸ್ ಯಡಿಯೂರಪ್ಪ ಇದೀಗ ಪರಿಹಾರ ಸಿಗದೆ ವರ್ಗಕ್ಕೆ  ಮತ್ತೊಂದು ಪ್ಯಾಕೇಜ್ ಘೋಷಣೆ ಮಾಡಲು ಸಿದ್ಧತೆ ನಡೆಸಿದ್ದಾರೆ. ಮೊದಲ ಆರ್ಥಿಕ ಪ್ಯಾಕೇಜ್‌ನಿಂದ ವಂಚಿರಾದ ಸಮುದಾಯಕ್ಕೆ 2ನೇ ಪ್ಯಾಕೇಜ್ ಘೋಷಿಸುವ ಸಾಧ್ಯತೆ ಇದೆ. ಇದರ ಜೊತೆಗೆ ಕರ್ನಾಟಕದಲ್ಲಿ ಕೊರೋನಾ ಸಂಖ್ಯೆ ಇಳಿಕೆಯಾಗುತ್ತಿದೆ. ಲಾಕ್‌ಡೌನ್ ವಿಸ್ತರಣೆಯಾಗುತ್ತಾ ಅನ್ನೋ ಸ್ಪಷ್ಟ ಚಿತ್ರಣ ಶೀಘ್ರದಲ್ಲೇ ಸಿಗಲಿದೆ, ಕೊರೋನಾ ಹಾಗೂ ಕೇಂದ್ರದ ಸೆಂಟಲ್ ವಿಸ್ತಾ ಯೋಜನೆ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?