CM ಬಿಎಸ್‌ವೈಗೆ ಪಾಸಿಟೀವ್; ಕೊರೋನಾ ಸರ್ವ ಪಕ್ಷ ಸಭೆ ಮುಂದೂಡಿಕೆ!

CM ಬಿಎಸ್‌ವೈಗೆ ಪಾಸಿಟೀವ್; ಕೊರೋನಾ ಸರ್ವ ಪಕ್ಷ ಸಭೆ ಮುಂದೂಡಿಕೆ!

Published : Apr 16, 2021, 11:24 PM ISTUpdated : Apr 16, 2021, 11:30 PM IST

ಕರ್ನಾಟಕದಲ್ಲಿ ಕೊರೋನಾ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಇದೇ ಏಪ್ರಿಲ್ 18 ರಂದು ಸರ್ವ ಪಕ್ಷ ಸಭೆ ಕರೆಯಲಾಗಿತ್ತು. ಬೆಂಗಳೂರಿನಲ್ಲಿ ಲಾಕ್‌ಡೌನ್, ನೈಟ್ ಕರ್ಫ್ಯೂ ವಿಸ್ತರಣೆ, ಮತ್ತಷ್ಟು ನಿರ್ಬಂಧ ಹೇರಿಕೆ ಕುರಿತು ನಿರ್ಧರಿಸಲು ಸರ್ವ ಪಕ್ಷ ಸಭೆ ಕರೆಯಲಾಗಿತ್ತು. ಆದರೆ ಮುಖ್ಯಮಂತ್ರಿ ಯಡಿಯೂರಪ್ಪಗೆ ಕೊರೋನಾ ತಗುಲಿ ಆಸ್ಪತ್ರೆ ದಾಖಲಾಗಿರುವ ಕಾರಣ ಇದೀಗ ಸರ್ವ ಪಕ್ಷೆ ಸಭೆ ಮುಂದೂಡಲಾಗಿದೆ. ಇನ್ನು ಕರ್ನಾಟಕದಲ್ಲಿನ ಕೊರೋನಾ ಪ್ರಕರಣ, ಮದುವೆ, ಸಭೆ ಸಮಾರಂಭಗಳಿಗೆ ಮಾರ್ಗಸೂಚಿ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ವಿಡಿಯೋ ಇಲ್ಲಿದೆ.

ಕರ್ನಾಟಕದಲ್ಲಿ ಕೊರೋನಾ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಇದೇ ಏಪ್ರಿಲ್ 18 ರಂದು ಸರ್ವ ಪಕ್ಷ ಸಭೆ ಕರೆಯಲಾಗಿತ್ತು. ಬೆಂಗಳೂರಿನಲ್ಲಿ ಲಾಕ್‌ಡೌನ್, ನೈಟ್ ಕರ್ಫ್ಯೂ ವಿಸ್ತರಣೆ, ಮತ್ತಷ್ಟು ನಿರ್ಬಂಧ ಹೇರಿಕೆ ಕುರಿತು ನಿರ್ಧರಿಸಲು ಸರ್ವ ಪಕ್ಷ ಸಭೆ ಕರೆಯಲಾಗಿತ್ತು. ಆದರೆ ಮುಖ್ಯಮಂತ್ರಿ ಯಡಿಯೂರಪ್ಪಗೆ ಕೊರೋನಾ ತಗುಲಿ ಆಸ್ಪತ್ರೆ ದಾಖಲಾಗಿರುವ ಕಾರಣ ಇದೀಗ ಸರ್ವ ಪಕ್ಷೆ ಸಭೆ ಮುಂದೂಡಲಾಗಿದೆ. ಇನ್ನು ಕರ್ನಾಟಕದಲ್ಲಿನ ಕೊರೋನಾ ಪ್ರಕರಣ, ಮದುವೆ, ಸಭೆ ಸಮಾರಂಭಗಳಿಗೆ ಮಾರ್ಗಸೂಚಿ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ವಿಡಿಯೋ ಇಲ್ಲಿದೆ.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್