CM ಬಿಎಸ್‌ವೈಗೆ ಪಾಸಿಟೀವ್; ಕೊರೋನಾ ಸರ್ವ ಪಕ್ಷ ಸಭೆ ಮುಂದೂಡಿಕೆ!

CM ಬಿಎಸ್‌ವೈಗೆ ಪಾಸಿಟೀವ್; ಕೊರೋನಾ ಸರ್ವ ಪಕ್ಷ ಸಭೆ ಮುಂದೂಡಿಕೆ!

Published : Apr 16, 2021, 11:24 PM ISTUpdated : Apr 16, 2021, 11:30 PM IST

ಕರ್ನಾಟಕದಲ್ಲಿ ಕೊರೋನಾ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಇದೇ ಏಪ್ರಿಲ್ 18 ರಂದು ಸರ್ವ ಪಕ್ಷ ಸಭೆ ಕರೆಯಲಾಗಿತ್ತು. ಬೆಂಗಳೂರಿನಲ್ಲಿ ಲಾಕ್‌ಡೌನ್, ನೈಟ್ ಕರ್ಫ್ಯೂ ವಿಸ್ತರಣೆ, ಮತ್ತಷ್ಟು ನಿರ್ಬಂಧ ಹೇರಿಕೆ ಕುರಿತು ನಿರ್ಧರಿಸಲು ಸರ್ವ ಪಕ್ಷ ಸಭೆ ಕರೆಯಲಾಗಿತ್ತು. ಆದರೆ ಮುಖ್ಯಮಂತ್ರಿ ಯಡಿಯೂರಪ್ಪಗೆ ಕೊರೋನಾ ತಗುಲಿ ಆಸ್ಪತ್ರೆ ದಾಖಲಾಗಿರುವ ಕಾರಣ ಇದೀಗ ಸರ್ವ ಪಕ್ಷೆ ಸಭೆ ಮುಂದೂಡಲಾಗಿದೆ. ಇನ್ನು ಕರ್ನಾಟಕದಲ್ಲಿನ ಕೊರೋನಾ ಪ್ರಕರಣ, ಮದುವೆ, ಸಭೆ ಸಮಾರಂಭಗಳಿಗೆ ಮಾರ್ಗಸೂಚಿ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ವಿಡಿಯೋ ಇಲ್ಲಿದೆ.

ಕರ್ನಾಟಕದಲ್ಲಿ ಕೊರೋನಾ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಇದೇ ಏಪ್ರಿಲ್ 18 ರಂದು ಸರ್ವ ಪಕ್ಷ ಸಭೆ ಕರೆಯಲಾಗಿತ್ತು. ಬೆಂಗಳೂರಿನಲ್ಲಿ ಲಾಕ್‌ಡೌನ್, ನೈಟ್ ಕರ್ಫ್ಯೂ ವಿಸ್ತರಣೆ, ಮತ್ತಷ್ಟು ನಿರ್ಬಂಧ ಹೇರಿಕೆ ಕುರಿತು ನಿರ್ಧರಿಸಲು ಸರ್ವ ಪಕ್ಷ ಸಭೆ ಕರೆಯಲಾಗಿತ್ತು. ಆದರೆ ಮುಖ್ಯಮಂತ್ರಿ ಯಡಿಯೂರಪ್ಪಗೆ ಕೊರೋನಾ ತಗುಲಿ ಆಸ್ಪತ್ರೆ ದಾಖಲಾಗಿರುವ ಕಾರಣ ಇದೀಗ ಸರ್ವ ಪಕ್ಷೆ ಸಭೆ ಮುಂದೂಡಲಾಗಿದೆ. ಇನ್ನು ಕರ್ನಾಟಕದಲ್ಲಿನ ಕೊರೋನಾ ಪ್ರಕರಣ, ಮದುವೆ, ಸಭೆ ಸಮಾರಂಭಗಳಿಗೆ ಮಾರ್ಗಸೂಚಿ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ವಿಡಿಯೋ ಇಲ್ಲಿದೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!