CM ಬಿಎಸ್‌ವೈಗೆ ಪಾಸಿಟೀವ್; ಕೊರೋನಾ ಸರ್ವ ಪಕ್ಷ ಸಭೆ ಮುಂದೂಡಿಕೆ!

CM ಬಿಎಸ್‌ವೈಗೆ ಪಾಸಿಟೀವ್; ಕೊರೋನಾ ಸರ್ವ ಪಕ್ಷ ಸಭೆ ಮುಂದೂಡಿಕೆ!

Published : Apr 16, 2021, 11:24 PM ISTUpdated : Apr 16, 2021, 11:30 PM IST

ಕರ್ನಾಟಕದಲ್ಲಿ ಕೊರೋನಾ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಇದೇ ಏಪ್ರಿಲ್ 18 ರಂದು ಸರ್ವ ಪಕ್ಷ ಸಭೆ ಕರೆಯಲಾಗಿತ್ತು. ಬೆಂಗಳೂರಿನಲ್ಲಿ ಲಾಕ್‌ಡೌನ್, ನೈಟ್ ಕರ್ಫ್ಯೂ ವಿಸ್ತರಣೆ, ಮತ್ತಷ್ಟು ನಿರ್ಬಂಧ ಹೇರಿಕೆ ಕುರಿತು ನಿರ್ಧರಿಸಲು ಸರ್ವ ಪಕ್ಷ ಸಭೆ ಕರೆಯಲಾಗಿತ್ತು. ಆದರೆ ಮುಖ್ಯಮಂತ್ರಿ ಯಡಿಯೂರಪ್ಪಗೆ ಕೊರೋನಾ ತಗುಲಿ ಆಸ್ಪತ್ರೆ ದಾಖಲಾಗಿರುವ ಕಾರಣ ಇದೀಗ ಸರ್ವ ಪಕ್ಷೆ ಸಭೆ ಮುಂದೂಡಲಾಗಿದೆ. ಇನ್ನು ಕರ್ನಾಟಕದಲ್ಲಿನ ಕೊರೋನಾ ಪ್ರಕರಣ, ಮದುವೆ, ಸಭೆ ಸಮಾರಂಭಗಳಿಗೆ ಮಾರ್ಗಸೂಚಿ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ವಿಡಿಯೋ ಇಲ್ಲಿದೆ.

ಕರ್ನಾಟಕದಲ್ಲಿ ಕೊರೋನಾ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಇದೇ ಏಪ್ರಿಲ್ 18 ರಂದು ಸರ್ವ ಪಕ್ಷ ಸಭೆ ಕರೆಯಲಾಗಿತ್ತು. ಬೆಂಗಳೂರಿನಲ್ಲಿ ಲಾಕ್‌ಡೌನ್, ನೈಟ್ ಕರ್ಫ್ಯೂ ವಿಸ್ತರಣೆ, ಮತ್ತಷ್ಟು ನಿರ್ಬಂಧ ಹೇರಿಕೆ ಕುರಿತು ನಿರ್ಧರಿಸಲು ಸರ್ವ ಪಕ್ಷ ಸಭೆ ಕರೆಯಲಾಗಿತ್ತು. ಆದರೆ ಮುಖ್ಯಮಂತ್ರಿ ಯಡಿಯೂರಪ್ಪಗೆ ಕೊರೋನಾ ತಗುಲಿ ಆಸ್ಪತ್ರೆ ದಾಖಲಾಗಿರುವ ಕಾರಣ ಇದೀಗ ಸರ್ವ ಪಕ್ಷೆ ಸಭೆ ಮುಂದೂಡಲಾಗಿದೆ. ಇನ್ನು ಕರ್ನಾಟಕದಲ್ಲಿನ ಕೊರೋನಾ ಪ್ರಕರಣ, ಮದುವೆ, ಸಭೆ ಸಮಾರಂಭಗಳಿಗೆ ಮಾರ್ಗಸೂಚಿ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ವಿಡಿಯೋ ಇಲ್ಲಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?