ಕೊರೋನಾಗೆ ಕಂಪಿಸಿದ ಕರ್ನಾಟಕ: ಶವ ಹೊತ್ತು ಚಿತಾಗಾರದಲ್ಲಿ ಕಾಯುತ್ತಿದೆ ಆ್ಯಂಬುಲೆನ್ಸ್!

ಕೊರೋನಾಗೆ ಕಂಪಿಸಿದ ಕರ್ನಾಟಕ: ಶವ ಹೊತ್ತು ಚಿತಾಗಾರದಲ್ಲಿ ಕಾಯುತ್ತಿದೆ ಆ್ಯಂಬುಲೆನ್ಸ್!

Suvarna News   | Asianet News
Published : Apr 15, 2021, 11:45 PM IST

ಕೊರೋನಾ ವೈರಸ್ ದಾಳಿಗೆ ಕರ್ನಾಟಕ ಕಂಪಿಸಿದೆ. ಒಂದೇ ದಿನ  ಕರ್ನಾಕಟದಲ್ಲಿ 14,738 ಹೊಸ ಕೊರೋನಾ ಪ್ರಕರಣ ವರದಿಯಾಗಿದೆ. ಅದರಲ್ಲೂ ಬೆಂಗಳೂರು ಒಂದರಲ್ಲೇ 10 ಸಾವಿರ ಕೇಸ್ ಪತ್ತೆಯಾಗಿದೆ. ಇತ್ತ ಸೋಂಕಿತರ ಶವಗಳನ್ನು ಹೊತ್ತ ಆ್ಯಂಬುಲೆನ್ಸ್‌ಗಳು ಚಿತಾಗಾರದಲ್ಲಿ ಕಾಯುತ್ತಿರುವ ದೃಶ್ಯಗಳು ಕಂಡುಬರುತ್ತಿದೆ. ಇದರ  ನಡುವೆ ಮಣಿಪಾಲ ವಿಶ್ವವಿದ್ಯಾಲಯ ಪ್ರಧಾನಿ ಮೋದಿ ಸಲಹೆ ಸ್ವೀಕರಿಸಿ ಕೊರೋನಾ ನಿಯಂತ್ರಣ ಮಾಡಿದೆ. ಕರ್ನಾಟಕದ ಕೊರೋನಾ ಪರಿಸ್ಥಿತಿ, 7 ವರ್ಷ ಹಿಂದೆ ನಡೆದ ಸ್ಕೈ ಬಾರ್ ಗಲಾಟೆ ಪ್ರಕರಣ ಸೇರಿದಂತೆ ಇಂದಿನ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

ಬೆಂಗಳೂರು(ಏ.15): ಕೊರೋನಾ ವೈರಸ್ ದಾಳಿಗೆ ಕರ್ನಾಟಕ ಕಂಪಿಸಿದೆ. ಒಂದೇ ದಿನ  ಕರ್ನಾಕಟದಲ್ಲಿ 14,738 ಹೊಸ ಕೊರೋನಾ ಪ್ರಕರಣ ವರದಿಯಾಗಿದೆ. ಅದರಲ್ಲೂ ಬೆಂಗಳೂರು ಒಂದರಲ್ಲೇ 10 ಸಾವಿರ ಕೇಸ್ ಪತ್ತೆಯಾಗಿದೆ. ಇತ್ತ ಸೋಂಕಿತರ ಶವಗಳನ್ನು ಹೊತ್ತ ಆ್ಯಂಬುಲೆನ್ಸ್‌ಗಳು ಚಿತಾಗಾರದಲ್ಲಿ ಕಾಯುತ್ತಿರುವ ದೃಶ್ಯಗಳು ಕಂಡುಬರುತ್ತಿದೆ. ಇದರ  ನಡುವೆ ಮಣಿಪಾಲ ವಿಶ್ವವಿದ್ಯಾಲಯ ಪ್ರಧಾನಿ ಮೋದಿ ಸಲಹೆ ಸ್ವೀಕರಿಸಿ ಕೊರೋನಾ ನಿಯಂತ್ರಣ ಮಾಡಿದೆ. ಕರ್ನಾಟಕದ ಕೊರೋನಾ ಪರಿಸ್ಥಿತಿ, 7 ವರ್ಷ ಹಿಂದೆ ನಡೆದ ಸ್ಕೈ ಬಾರ್ ಗಲಾಟೆ ಪ್ರಕರಣ ಸೇರಿದಂತೆ ಇಂದಿನ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?